ಹೊಸ ಚಿತ್ರದ ಹಾಡುಗಳನ್ನು ಒಮ್ಮೆಲೇ ಈಗ ಬಿಡುಗಡೆ ಮಾಡುವುದು ಕಡಿಮೆ. ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿ ಅದನ್ನು ಸಾಮಾಜಿಕ ತಾಣಗಳಲ್ಲಿ ಎಷ್ಟು ಮಂದಿ ವೀಕ್ಷಿಸಿದರು ಎನ್ನುವುದರ ಮೂಲಕ ಚಿತ್ರದ ಯಶಸ್ಸಿನ ಲೆಕ್ಕಾಚಾರ ಹಾಕುವುದು ಇತ್ತೀಚಿನ ಬೆಳವಣಿಗೆ. ಅದರಲ್ಲೂ ದುಬಾರಿ ವೆಚ್ಚದ ಚಿತ್ರಗಳು, ಜನಪ್ರಿಯ ನಟರ ಚಿತ್ರಗಳು ಸಾಕಷ್ಟು ಮೊದಲೇ ಬಿಡುಗಡೆ ದಿನಾಂಕ ನಿರ್ಧರಿಸಿ, ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡುತ್ತವೆ. ಕಳೆದ ವಾರ ‘ಗಾಳಿಪಟ ೨’ ಮತ್ತು ‘ಬನಾರಸ್’ ಚಿತ್ರಗಳ ಒಂದೊಂದು ಹಾಡು ಲೋಕಾರ್ಪಣೆಯಾಯಿತು.
‘ಗಾಳಿಪಟ ೨’ ರಮೇಶ್ ರೆಡ್ಡಿ ಅವರಿಗಾಗಿ ೋಂಗರಾಜ್ ಭಟ್ ನಿರ್ದೇಶಿಸಿರುವ ಚಿತ್ರ. ಗಣೇಶ್, ದಿಗಂತ್, ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಅನಂತನಾಗ್, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್, ಪದ್ಮಜಾ ರಾವ್ ಮುಂತಾದವರು ನಟಿಸಿರುವ ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಬರೆದಿರುವ ‘ನೀನು ಬಗೆಹರಿಯದ ಹಾಡು…’ ಎಂದು ಆರಂಭವಾಗುವ ಹಾಡು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ರಾಗ ಸಂೋಂಜಿಸಿ, ನಿಹಾಲ್ ತಾವ್ರೋ ಹಾಡಿರುವ ಈ ಹಾಡಿನಲ್ಲಿ ಪವನ್ ಕುಮಾರ್ ಹಾಗೂ ಶರ್ಮಿಳಾ ಮಾಂಡ್ರೆ ಅಭಿನಯಿಸಿದ್ದಾರೆ. ಧನು ನೃತ್ಯಸಂೋಂಜನೆಗೆ ಛಾಯಾಗ್ರಹಣ ಸಂತೋಷ್ ರೈ ಪಾತಾಜೆ ಅವರದು.
‘ಬನಾರಸ್’ ಚಿತ್ರದಲ್ಲಿ ‘ಹೆಣ್ಣು ಹಡೆಯಲು ಬ್ಯಾಡಾ’ ಜನಪ್ರಿಯ ಜಾನಪದ ಗೀತೆಯನ್ನು ಬಳಸಿಕೊಳ್ಳಲಾಗಿದೆ. ಈ ಗೀತೆಗೆ ಅಜನೀಶ್ ಲೋಕನಾಥ್ ರಾಗ ಸಂೋಂಜಿಸಿದ್ದು, ಹರ್ಷಿಕಾ ದೇವನಾಥ್ ಹಾಡಿದ್ದಾರೆ. ತಿಲಕ್ ಬಲ್ಲಾಳ್ ನಿರ್ಮಾಣದ ಈ ಚಿತ್ರವನ್ನು ಜಯತೀರ್ಥ ನಿರ್ದೇಶಿಸಿದ್ದು, ಝೈದ್ ಖಾನ್ ಈ ಚಿತ್ರದ ಮೂಲಕ ಚಿತ್ರರಸಿಕರಿಗೆ ಪರಿಚಯವಾಗಲಿದ್ದಾರೆ. ಈ ಚಿತ್ರ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಿಗೆ ಡಬ್ ಆಗಿದೆ.
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…
ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…