ಆಂದೋಲನ ಪುರವಣಿ

ಸಿನಿಮಾಲ್‌ : ‘ಗಾಳಿಪಟ 2’, ‘ಬನಾರಸ್’ ಚಿತ್ರದ ಹಾಡುಗಳು

ಹೊಸ ಚಿತ್ರದ ಹಾಡುಗಳನ್ನು ಒಮ್ಮೆಲೇ ಈಗ ಬಿಡುಗಡೆ ಮಾಡುವುದು ಕಡಿಮೆ. ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿ ಅದನ್ನು ಸಾಮಾಜಿಕ ತಾಣಗಳಲ್ಲಿ ಎಷ್ಟು ಮಂದಿ ವೀಕ್ಷಿಸಿದರು ಎನ್ನುವುದರ ಮೂಲಕ ಚಿತ್ರದ ಯಶಸ್ಸಿನ ಲೆಕ್ಕಾಚಾರ ಹಾಕುವುದು ಇತ್ತೀಚಿನ ಬೆಳವಣಿಗೆ. ಅದರಲ್ಲೂ ದುಬಾರಿ ವೆಚ್ಚದ ಚಿತ್ರಗಳು, ಜನಪ್ರಿಯ ನಟರ ಚಿತ್ರಗಳು ಸಾಕಷ್ಟು ಮೊದಲೇ ಬಿಡುಗಡೆ ದಿನಾಂಕ ನಿರ್ಧರಿಸಿ, ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡುತ್ತವೆ. ಕಳೆದ ವಾರ ‘ಗಾಳಿಪಟ ೨’ ಮತ್ತು ‘ಬನಾರಸ್’ ಚಿತ್ರಗಳ ಒಂದೊಂದು ಹಾಡು ಲೋಕಾರ್ಪಣೆಯಾಯಿತು.

‘ಗಾಳಿಪಟ ೨’ ರಮೇಶ್ ರೆಡ್ಡಿ ಅವರಿಗಾಗಿ ೋಂಗರಾಜ್ ಭಟ್ ನಿರ್ದೇಶಿಸಿರುವ ಚಿತ್ರ. ಗಣೇಶ್, ದಿಗಂತ್, ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಅನಂತನಾಗ್, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್, ಪದ್ಮಜಾ ರಾವ್ ಮುಂತಾದವರು ನಟಿಸಿರುವ ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಬರೆದಿರುವ ‘ನೀನು ಬಗೆಹರಿಯದ ಹಾಡು…’ ಎಂದು ಆರಂಭವಾಗುವ ಹಾಡು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ರಾಗ ಸಂೋಂಜಿಸಿ, ನಿಹಾಲ್ ತಾವ್ರೋ ಹಾಡಿರುವ ಈ ಹಾಡಿನಲ್ಲಿ ಪವನ್ ಕುಮಾರ್ ಹಾಗೂ ಶರ್ಮಿಳಾ ಮಾಂಡ್ರೆ ಅಭಿನಯಿಸಿದ್ದಾರೆ. ಧನು ನೃತ್ಯಸಂೋಂಜನೆಗೆ ಛಾಯಾಗ್ರಹಣ ಸಂತೋಷ್ ರೈ ಪಾತಾಜೆ ಅವರದು.

‘ಬನಾರಸ್’ ಚಿತ್ರದಲ್ಲಿ ‘ಹೆಣ್ಣು ಹಡೆಯಲು ಬ್ಯಾಡಾ’ ಜನಪ್ರಿಯ ಜಾನಪದ ಗೀತೆಯನ್ನು ಬಳಸಿಕೊಳ್ಳಲಾಗಿದೆ. ಈ ಗೀತೆಗೆ ಅಜನೀಶ್ ಲೋಕನಾಥ್ ರಾಗ ಸಂೋಂಜಿಸಿದ್ದು, ಹರ್ಷಿಕಾ ದೇವನಾಥ್ ಹಾಡಿದ್ದಾರೆ. ತಿಲಕ್ ಬಲ್ಲಾಳ್ ನಿರ್ಮಾಣದ ಈ ಚಿತ್ರವನ್ನು ಜಯತೀರ್ಥ ನಿರ್ದೇಶಿಸಿದ್ದು, ಝೈದ್ ಖಾನ್ ಈ ಚಿತ್ರದ ಮೂಲಕ ಚಿತ್ರರಸಿಕರಿಗೆ ಪರಿಚಯವಾಗಲಿದ್ದಾರೆ. ಈ ಚಿತ್ರ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಿಗೆ ಡಬ್ ಆಗಿದೆ.

andolana

Recent Posts

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

16 mins ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

51 mins ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

1 hour ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

2 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

4 hours ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

5 hours ago