ಇನ್ನೇನು 5ಜಿ ಆಗಮನವಾಗುವ ಹೊಸ್ತಿಲಲ್ಲಿ ನಿಂತಿದ್ದೇವೆ. ಈ ವೇಳೆಯಲ್ಲಿ ವಿದ್ಯಾರ್ಥಿಗಳು, ಓದುಗರು ಅಂತಾರ್ಜಾಲದೊಳಗೆ ಪ್ರವೇಶ ಪಡೆದುಕೊಂಡು ಸಾಕಷ್ಟು ಪಡೆದುಕೊಂಡಿದ್ದಾರೆ. ಅಲ್ಲಿ ಸಿಗುವ ಬೇರೆ ಬೇರೆ ಆಕರ್ಷಕ ಕೊಂಡಿಗಳನ್ನು ಹಿಡಿದು ಸಮಯವನ್ನು ವ್ಯರ್ಥ ಮಾಡಿಕೊಂಡು ಆಸಕ್ತಿಯನ್ನು ಬೇರೆ ಕಡೆಗೆ ಹರಿಸಿದ್ದೂ ಇದೆ.
ಇಂತಹ ಹೊತ್ತಿನಲ್ಲಿ ಎಚ್ಚರಿಕೆಯಿಂದ, ನಮಗೇನು ಬೇಕು ಎನ್ನುವ ಸ್ಪಷ್ಟತೆಯಿಂದ ಜಾಲಾಡಿದರೆ ಜಾಲತಾಣ ಬೃಹತ್ ವಿಶ್ವಕೋಶ. ಇಲ್ಲಿ ಎಲ್ಲವೂ ಲಭ್ಯ. ಅಂತೆಯೇ ಇ-ಬುಕ್, ಆಡಿಯೋ ಬುಕ್ಗಳೂ ಕೂಡ.
ಕನ್ನಡದ ಮಟ್ಟಿಗೆ ಇ-ಬುಕ್ಗಳ ಲೋಕ ಆರಂಭವಾಗಿದ್ದು ೨೦೧೫ರಿಂದ ಈಚೆಗೆ. ಕೊರೊನಾ ಸಂದರ್ಭದಲ್ಲಿ ಇವುಗಳ ಬೆಳವಣಿಗೆ ಹೆಚ್ಚಾಯಿತು. ಮೈಲಾಂಗ್ ಸೇರಿ ಹಲವಾರು ಸಂಸ್ಥೆಗಳು ಹೊಸ ಇ-ಪುಸ್ತಕಗಳ ಪ್ರಕಟಣೆ, ಇರುವ ಪುಸ್ತಕಗಳನ್ನು ಇ-ಪುಸ್ತಕಗಳಾಗಿ ಪರಿವರ್ತಿಸುವ ಕೆಲಸ ಮಾಡುತ್ತಿವೆ. ಅಲ್ಲದೇ ಎಲ್ಲ ಪ್ರಮುಖ ಪ್ರಕಾಶನ ಸಂಸ್ಥೆಗಳೂ ಇ-ಪುಸ್ತಕದ ಕಡೆ ಮುಖ ಮಾಡುತ್ತಿವೆ.
ಅನುಕೂಲಗಳು
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…