ಆಂದೋಲನ ಪುರವಣಿ

ಯುವ ಡಾಟ್‌ ಕಾಮ್‌: ಇ-ಬುಕ್ ಲೋಕದಲ್ಲೊಂದು ಸುತ್ತು ಹಾಕಿ

ಇನ್ನೇನು 5ಜಿ ಆಗಮನವಾಗುವ ಹೊಸ್ತಿಲಲ್ಲಿ ನಿಂತಿದ್ದೇವೆ. ಈ ವೇಳೆಯಲ್ಲಿ ವಿದ್ಯಾರ್ಥಿಗಳು, ಓದುಗರು ಅಂತಾರ್ಜಾಲದೊಳಗೆ ಪ್ರವೇಶ ಪಡೆದುಕೊಂಡು ಸಾಕಷ್ಟು ಪಡೆದುಕೊಂಡಿದ್ದಾರೆ. ಅಲ್ಲಿ ಸಿಗುವ ಬೇರೆ ಬೇರೆ ಆಕರ್ಷಕ ಕೊಂಡಿಗಳನ್ನು ಹಿಡಿದು ಸಮಯವನ್ನು ವ್ಯರ್ಥ ಮಾಡಿಕೊಂಡು ಆಸಕ್ತಿಯನ್ನು ಬೇರೆ ಕಡೆಗೆ ಹರಿಸಿದ್ದೂ ಇದೆ.

ಇಂತಹ ಹೊತ್ತಿನಲ್ಲಿ ಎಚ್ಚರಿಕೆಯಿಂದ, ನಮಗೇನು ಬೇಕು ಎನ್ನುವ ಸ್ಪಷ್ಟತೆಯಿಂದ ಜಾಲಾಡಿದರೆ ಜಾಲತಾಣ ಬೃಹತ್ ವಿಶ್ವಕೋಶ. ಇಲ್ಲಿ ಎಲ್ಲವೂ ಲಭ್ಯ. ಅಂತೆಯೇ ಇ-ಬುಕ್, ಆಡಿಯೋ ಬುಕ್‌ಗಳೂ ಕೂಡ.

ಕನ್ನಡದ ಮಟ್ಟಿಗೆ ಇ-ಬುಕ್‌ಗಳ ಲೋಕ ಆರಂಭವಾಗಿದ್ದು ೨೦೧೫ರಿಂದ ಈಚೆಗೆ. ಕೊರೊನಾ ಸಂದರ್ಭದಲ್ಲಿ ಇವುಗಳ ಬೆಳವಣಿಗೆ ಹೆಚ್ಚಾಯಿತು. ಮೈಲಾಂಗ್ ಸೇರಿ ಹಲವಾರು ಸಂಸ್ಥೆಗಳು ಹೊಸ ಇ-ಪುಸ್ತಕಗಳ ಪ್ರಕಟಣೆ, ಇರುವ ಪುಸ್ತಕಗಳನ್ನು ಇ-ಪುಸ್ತಕಗಳಾಗಿ ಪರಿವರ್ತಿಸುವ ಕೆಲಸ ಮಾಡುತ್ತಿವೆ. ಅಲ್ಲದೇ ಎಲ್ಲ ಪ್ರಮುಖ ಪ್ರಕಾಶನ ಸಂಸ್ಥೆಗಳೂ ಇ-ಪುಸ್ತಕದ ಕಡೆ ಮುಖ ಮಾಡುತ್ತಿವೆ.

ಅನುಕೂಲಗಳು

  • ಒಮ್ಮೆ ಸಿದ್ಧಪಡಿಸಿದರೆ ಮತ್ತೆ ಸಿದ್ಧಪಡಿಸುವ ಅಗತ್ಯವಿಲ್ಲ.
  • ತಪ್ಪುಗಳಿದ್ದರೆ ತಿದ್ದಿಕೊಳ್ಳಲು ಸುಲಭ, ಕಡಿಮೆ ವೆಚ್ಚ.
  • ಬೇಕೆಂದ ತಕ್ಷಣ ಕೊಂಡುಕೊಳ್ಳಲು ಅವಕಾಶ.
  • ಮೊಬೈಲ್‌ನಲ್ಲಿಯೇ ಓದಬಹುದು, ಟಿಪ್ಪಣಿ ಮಾಡಿಕೊಳ್ಳಬಹುದು.
  • ಭೌತಿಕವಾಗಿ ಸಂಗ್ರಹಿಸಿ ಇಟ್ಟುಕೊಳ್ಳಬೇಕಾದ ಹೊರೆ ಇರುವುದಿಲ್ಲ.
  • ಎಲ್ಲಿಯೇ ಇದ್ದರೂ ಓದಬಹುದು, ಕಂಪ್ಯೂಟರ್, ಟ್ಯಾಬ್‌ಗಳಲ್ಲೂ ಬಳಸಬಹುದು.
andolana

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

8 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

9 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

9 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

11 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

15 hours ago