ಆಂದೋಲನ ಪುರವಣಿ

ಸಿನಿಮಾಲ್‌ : ‘ಕೆಂಪುಸೀರೆ’ಯ ಕಥೆ

ಕೆಂಪುಸೀರೆ ಹೆಸರಿನ ಚಿತ್ರವೊಂದು ಬಿಡುಗಡೆಗೆ ಸಿದ್ಧವಾಗಿದೆ. ಕೆಂಪುಸೀರೆ ಉಟ್ಟುಕೊಂಡಿದ್ದ ತಾಯಿ ಕೊಲೆಯಾಗುತ್ತಾಳೆ. ತಾಯಿಯ ನಂತರ ಆಕೆಯ ಮಗಳನ್ನೂ ಹಂತಕರು ಸಾಯಿಸುತ್ತಾರೆ. ಮಗಳ ಆತ್ಮ ಕೆಂಪು ಸೀರೆ ಉಟ್ಟಿದ್ದ ತಾಯಿಯ ಆತ್ಮವನ್ನು ಹುಡುಕುವ ಕಥೆಯಂತೆ ಇದು! ದಸರಾ ವೇಳೆಗೆ ಈ ಚಿತ್ರ ತೆರೆಗೆ ಬರಲಿದೆಯಂತೆ. ಸುಮನ್ ಬಾಬು ರಚನೆ, ನಿರ್ದೇಶನದ, ಸುಮನ್ ವೆಂಕಟಾದ್ರಿ ಪ್ರೊಡಕ್ಷನ್ ನಿರ್ಮಿಸಿ, ಮುಖ್ಯಪಾತ್ರದಲ್ಲಿ ನಟಿಸಿರುವ ಈ ಚಿತ್ರ ಕನ್ನಡವಲ್ಲದೆ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲೂ ತೆರೆಗೆ ಬರಲಿದೆ ಎನ್ನುತ್ತಿದೆ ಚಿತ್ರತಂಡ. ಚಿತ್ರದಲ್ಲಿನ ಅಘೋರಿ ಪಾತ್ರದಲ್ಲಿ ಸಾಯಿಕುಮಾರ್ ಸೋದರ ಅಯ್ಯಪ್ಪ ಶರ್ಮ, ಜೊತೆಗೆ ಸುಮನ್ ಬಾಬು, ಕಾರುಣ್ಯ ಚೌಧರಿ, ಸಂಜನಶೆಟ್ಟಿ, ಆಲಿ, ಶ್ರೀಕಾಂತ್ (ಶ್ರೀರಾಮ್), ಅಜಯ್, ಜೀವಾ, ಬೇಬು ಸಾಯಿ ತೇಜಸ್ವಿನಿ ನಟಿಸಿದ್ದಾರೆ. ಪ್ರಮೋದ್ ರಾಗಸಂಯೋಜನೆ, ಚಿನ್ನು ಹಿನ್ನೆಲೆ ಸಂಗೀತ, ಚಂದ್ರು ಛಾಯಾಗ್ರಹಣ, ಸಂಗೋಪಿ ವಿಮಲ ಸಂಭಾಷಣೆ, ಅಜಯ್ ಶಿವಶಂಕರ್ ಅಕುಲ್ ನೃತ್ಯ ಸಂಯೋಜನೆ, ವೆಂಕಟಪ್ರಭು ಸಂಕಲನ ಈ ಚಿತ್ರಕ್ಕಿದೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

4 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago