ಇವರ ಹೆಸರು ಲಲಿತಾ ಮೊದಲಿಯಾರ್.ಇರುವುದು ಮೈಸೂರಿನ ರಾಜೀವ ನಗರದಲ್ಲಿ. ಇವರ ತಂದೆ ಅರಮನೆಗೆ ಹತ್ತಿರವಿದ್ದ ಮೈಸೂರಿನ ಒಂದು ಕಾಲದ ವರ್ತಕರು.
ಜೀವನದ ಹಲವು ಜಂಜಡಗಳಿಗೆ ಸಿಲುಕಿ ಜರ್ಜರಿತರಾಗಿದ್ದ ಲಲಿತಾ ಅದರಿಂದ ಹೊರಬರಲು ಕಂಡುಕೊಂಡ ದಾರಿ ಕನ್ನಡ ತಾಯಿ ಭುವನೇಶ್ವರಿಯ ದಿರಿಸು ಧರಿಸಿ ನವಂಬರ್ ತಿಂಗಳು ಪೂರ್ತಿ ಮೈಸೂರು ನಗರದ ರಾಜ್ಯೋತ್ಸವದ ಸಮಾರಂಭಗಳಲ್ಲಿ ಪ್ರತ್ಯಕ್ಷರಾಗುವುದು ಮತ್ತು ಆಗಸ್ಟ್ ಹದಿನೈದರಂದು ಭಾರತ ಮಾತೆಯ ವೇಷ ಧರಿಸಿ ಸ್ವಾತಂತ್ರೋತ್ಸವದಲ್ಲಿ ಪಾಲುಗೊಳ್ಳುವುದು.
ಕಳೆದ ಹಲವು ಹತ್ತು ವರ್ಷಗಳಿಂದ ಚಾಚೂ ತಪ್ಪದೆ ಈ ಕೈಂಕರ್ಯದಲ್ಲಿ ತೊಡಗಿರುವ ಲಲಿತಾ ಮೊದಲಿಯಾರ್ ಎಂಬ ಈ ತಾಯಿಗೆ ಬದುಕಲ್ಲಿ ಬೇರೆ ಯಾವುದೂ ಮಹಾತ್ವಾಕಾಂಕ್ಷೆಗಳಿಲ್ಲ. ಕನ್ನಡ ನಾಡಿನ ಈ ಮಣ್ಣು ಮತ್ತು ಮೈಸೂರಿನ ಬದುಕು ತನಗೆ ಕೊಟ್ಟ ಸುಖ ಸಂತೋಷಗಳಿಗೆ ತಾನು ತೋರಿಸುವ ಕೃತಜ್ಞತೆ ತನ್ನ ಈ ಕಾಯಕ ಎಂದು ವಿನೀತಳಾಗಿ ಹೇಳುತ್ತಾರೆ. ತನ್ನ ಬದುಕಿನ ಕುರಿತು ಹೇಳಹೋದರೆ ದೊಡ್ಡ ಕಾದಂಬರಿಯೇ ಸಾಕಾಗಲಾರದು ಎಂದು ವಿಷಾಧದಿಂದ ನಗುತ್ತಾರೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…