ಇವರ ಹೆಸರು ಲಲಿತಾ ಮೊದಲಿಯಾರ್.ಇರುವುದು ಮೈಸೂರಿನ ರಾಜೀವ ನಗರದಲ್ಲಿ. ಇವರ ತಂದೆ ಅರಮನೆಗೆ ಹತ್ತಿರವಿದ್ದ ಮೈಸೂರಿನ ಒಂದು ಕಾಲದ ವರ್ತಕರು.

ಜೀವನದ ಹಲವು ಜಂಜಡಗಳಿಗೆ ಸಿಲುಕಿ ಜರ್ಜರಿತರಾಗಿದ್ದ ಲಲಿತಾ ಅದರಿಂದ ಹೊರಬರಲು ಕಂಡುಕೊಂಡ ದಾರಿ ಕನ್ನಡ ತಾಯಿ ಭುವನೇಶ್ವರಿಯ  ದಿರಿಸು ಧರಿಸಿ ನವಂಬರ್ ತಿಂಗಳು ಪೂರ್ತಿ ಮೈಸೂರು ನಗರದ ರಾಜ್ಯೋತ್ಸವದ ಸಮಾರಂಭಗಳಲ್ಲಿ ಪ್ರತ್ಯಕ್ಷರಾಗುವುದು ಮತ್ತು ಆಗಸ್ಟ್ ಹದಿನೈದರಂದು ಭಾರತ ಮಾತೆಯ ವೇಷ ಧರಿಸಿ ಸ್ವಾತಂತ್ರೋತ್ಸವದಲ್ಲಿ ಪಾಲುಗೊಳ್ಳುವುದು.

ಕಳೆದ ಹಲವು ಹತ್ತು ವರ್ಷಗಳಿಂದ ಚಾಚೂ ತಪ್ಪದೆ ಈ ಕೈಂಕರ್ಯದಲ್ಲಿ ತೊಡಗಿರುವ ಲಲಿತಾ ಮೊದಲಿಯಾರ್ ಎಂಬ ಈ ತಾಯಿಗೆ ಬದುಕಲ್ಲಿ ಬೇರೆ ಯಾವುದೂ ಮಹಾತ್ವಾಕಾಂಕ್ಷೆಗಳಿಲ್ಲ. ಕನ್ನಡ ನಾಡಿನ ಈ ಮಣ್ಣು ಮತ್ತು ಮೈಸೂರಿನ ಬದುಕು ತನಗೆ ಕೊಟ್ಟ ಸುಖ ಸಂತೋಷಗಳಿಗೆ ತಾನು ತೋರಿಸುವ ಕೃತಜ್ಞತೆ ತನ್ನ ಈ ಕಾಯಕ ಎಂದು ವಿನೀತಳಾಗಿ ಹೇಳುತ್ತಾರೆ. ತನ್ನ ಬದುಕಿನ ಕುರಿತು ಹೇಳಹೋದರೆ ದೊಡ್ಡ ಕಾದಂಬರಿಯೇ ಸಾಕಾಗಲಾರದು ಎಂದು ವಿಷಾಧದಿಂದ ನಗುತ್ತಾರೆ.

andolana

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

7 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

9 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

9 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

10 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

10 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

13 hours ago