ಇವರ ಹೆಸರು ಲಲಿತಾ ಮೊದಲಿಯಾರ್.ಇರುವುದು ಮೈಸೂರಿನ ರಾಜೀವ ನಗರದಲ್ಲಿ. ಇವರ ತಂದೆ ಅರಮನೆಗೆ ಹತ್ತಿರವಿದ್ದ ಮೈಸೂರಿನ ಒಂದು ಕಾಲದ ವರ್ತಕರು.
ಜೀವನದ ಹಲವು ಜಂಜಡಗಳಿಗೆ ಸಿಲುಕಿ ಜರ್ಜರಿತರಾಗಿದ್ದ ಲಲಿತಾ ಅದರಿಂದ ಹೊರಬರಲು ಕಂಡುಕೊಂಡ ದಾರಿ ಕನ್ನಡ ತಾಯಿ ಭುವನೇಶ್ವರಿಯ ದಿರಿಸು ಧರಿಸಿ ನವಂಬರ್ ತಿಂಗಳು ಪೂರ್ತಿ ಮೈಸೂರು ನಗರದ ರಾಜ್ಯೋತ್ಸವದ ಸಮಾರಂಭಗಳಲ್ಲಿ ಪ್ರತ್ಯಕ್ಷರಾಗುವುದು ಮತ್ತು ಆಗಸ್ಟ್ ಹದಿನೈದರಂದು ಭಾರತ ಮಾತೆಯ ವೇಷ ಧರಿಸಿ ಸ್ವಾತಂತ್ರೋತ್ಸವದಲ್ಲಿ ಪಾಲುಗೊಳ್ಳುವುದು.
ಕಳೆದ ಹಲವು ಹತ್ತು ವರ್ಷಗಳಿಂದ ಚಾಚೂ ತಪ್ಪದೆ ಈ ಕೈಂಕರ್ಯದಲ್ಲಿ ತೊಡಗಿರುವ ಲಲಿತಾ ಮೊದಲಿಯಾರ್ ಎಂಬ ಈ ತಾಯಿಗೆ ಬದುಕಲ್ಲಿ ಬೇರೆ ಯಾವುದೂ ಮಹಾತ್ವಾಕಾಂಕ್ಷೆಗಳಿಲ್ಲ. ಕನ್ನಡ ನಾಡಿನ ಈ ಮಣ್ಣು ಮತ್ತು ಮೈಸೂರಿನ ಬದುಕು ತನಗೆ ಕೊಟ್ಟ ಸುಖ ಸಂತೋಷಗಳಿಗೆ ತಾನು ತೋರಿಸುವ ಕೃತಜ್ಞತೆ ತನ್ನ ಈ ಕಾಯಕ ಎಂದು ವಿನೀತಳಾಗಿ ಹೇಳುತ್ತಾರೆ. ತನ್ನ ಬದುಕಿನ ಕುರಿತು ಹೇಳಹೋದರೆ ದೊಡ್ಡ ಕಾದಂಬರಿಯೇ ಸಾಕಾಗಲಾರದು ಎಂದು ವಿಷಾಧದಿಂದ ನಗುತ್ತಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…