ಆಂದೋಲನ ಪುರವಣಿ

ಮೈದುಂಬಿ ಹರಿಯುತ್ತಿವೆ ಜಲಪಾತಗಳು

ಎಲ್ಲೆಡೆ ಮಳೆ ಮಳೆ, ತುಂಬಿ ಹರಿಯುತ್ತಿವೆ ನದಿಗಳು, ಭೋರ್ಗರೆಯುತ್ತಿವೆ ಜಲಪಾತಗಳು. ಕಣ್ಮನಗಳಿಗೆ ಹಬ್ಬ, ಹಾಲ್ನೊರೆಯನ್ನು ಕಾಣುವುದೇ ಸಡಗರ. ಕಾವೇರಿ ಕಣಿವೆಯಲ್ಲಿ ಕಲರವ. ನೀವು ಇದೆಲ್ಲವನ್ನೂ ಕಣ್ತುಂಬಿಕೊಳ್ಳಬೇಕು ಎನ್ನುವ ಆಸೆ ಇದ್ದರೆ ತುಸು ನಿಧಾನ ಮಾಡಿ, ಮಳೆ ನಿಂತ ಬಳಿಕ ಪ್ರವಾಸದ ತಯಾರಿ ಸಿದ್ಧ ಮಾಡಿಕೊಳ್ಳಿ. ಇಲ್ಲಿ ಮೈಸೂರು ಭಾಗದ ಕೆಲವು ಜಲಪಾತಗಳು ಅದರ ಸೊಬಗನ್ನು ಸೆರೆ ಹಿಡಿದು ಕೊಡಲಾಗಿದೆ.

೦೭೦೫ ಫೋಟೋ

ಇದು ಭರಚುಕ್ಕಿಯ ಸೊಬಗು

೦೭೦೬ ಫೋಟೋ

ಮಡಿಕೇರಿ ತಾಲ್ಲೂಕಿನ ಕರಿಕೆ ಜಲಪಾತ

೦೭೦೭ ಫೋಟೋ

ಸೋಮವಾರಪೇಟೆ ತಾಲ್ಲೂಕಿನ ಮಲ್ಲಹಳ್ಳಿ ಜಲಪಾತದ ಚೆಂದ

೦೭೦೮

ಮಡಿಕೇರಿಯ ಇರ್ಪು ಜಲಪಾದ ವೈಭವ

andolanait

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

14 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

23 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

23 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

23 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

23 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

23 hours ago