ಆಂದೋಲನ ಪುರವಣಿ

ವಾರಾಂತ್ಯ ವಿಶೇಷ : ಪೂಚಂತೇ ‘ಅಣ್ಣನ ನೆನಪು’ ಅನಾವರಣ

ಪೂರ್ಣ ಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ಕೃತಿಯು ಭಾನುವಾರ ಸಂಜೆ ಮೈಸೂರಿನ ಕಲಾಮಂದಿರದ ಕಿರುರಂಗಮಂದಿರದಲ್ಲಿ ನಾಟಕದ ರೂಪದಲ್ಲಿ ಅನಾವರಣಗೊಳ್ಳಲಿದೆ.

ಕೃತಿಯನ್ನು ಕರ್ಣಂ ಪವನ್ ಪ್ರಸಾದ್ ರಂಗರೂಪಕ್ಕೆ ಇಳಿಸಿದ್ದಾರೆ. ಹನು ರಾಮಸಂಜೀವ ಅವರು ನಾಟಕ ನಿರ್ದೇಶನ ಮಾಡಿದ್ದಾರೆ. ಭಾನುವಾರ ಸಂಜೆ 4 ಗಂಟೆಗೆ ಮತ್ತು ಸಂಜೆ 7 ಗಂಟೆಗೆ ಎರಡು ಪ್ರದರ್ಶನಗಳಿವೆ. ಪೂರ್ಣ ಚಂದ್ರ ತೇಜಸ್ವಿಯವರು ಬರೆದಿರುವ ‘ಅಣ್ಣನ ನೆನಪು’ ಕೃತಿ ಆಧಾರಿತ ಈ ನಾಟಕವು ಪೂಚಂತೇ ಅವರ ದೃಷ್ಟಿಯಲ್ಲಿ ಕುವೆಂಪು ಅವರ ಜೀವನದ ಘಟನೆಗಳು, ವ್ಯಕ್ತಿತ್ವ ಹಾಗೂ ಅವರ ಸಾಹಿತ್ಯಕ್ಕೆ ಸಂಬಂಧಿಸಿದ ತೇಜಸ್ವಿಯವರ ನೆನಪಿನ ಗುಚ್ಚ ಇದಾಗಿದ್ದು, ರಂಗದ ಮೇಲೆ ನಾಟಕ ರೂಪದಲ್ಲಿ ಮೂಡಿಬರಲಿದೆ.

andolanait

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

2 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

4 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

4 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

4 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

4 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

5 hours ago