ಪೂರ್ಣ ಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ಕೃತಿಯು ಭಾನುವಾರ ಸಂಜೆ ಮೈಸೂರಿನ ಕಲಾಮಂದಿರದ ಕಿರುರಂಗಮಂದಿರದಲ್ಲಿ ನಾಟಕದ ರೂಪದಲ್ಲಿ ಅನಾವರಣಗೊಳ್ಳಲಿದೆ.
ಕೃತಿಯನ್ನು ಕರ್ಣಂ ಪವನ್ ಪ್ರಸಾದ್ ರಂಗರೂಪಕ್ಕೆ ಇಳಿಸಿದ್ದಾರೆ. ಹನು ರಾಮಸಂಜೀವ ಅವರು ನಾಟಕ ನಿರ್ದೇಶನ ಮಾಡಿದ್ದಾರೆ. ಭಾನುವಾರ ಸಂಜೆ 4 ಗಂಟೆಗೆ ಮತ್ತು ಸಂಜೆ 7 ಗಂಟೆಗೆ ಎರಡು ಪ್ರದರ್ಶನಗಳಿವೆ. ಪೂರ್ಣ ಚಂದ್ರ ತೇಜಸ್ವಿಯವರು ಬರೆದಿರುವ ‘ಅಣ್ಣನ ನೆನಪು’ ಕೃತಿ ಆಧಾರಿತ ಈ ನಾಟಕವು ಪೂಚಂತೇ ಅವರ ದೃಷ್ಟಿಯಲ್ಲಿ ಕುವೆಂಪು ಅವರ ಜೀವನದ ಘಟನೆಗಳು, ವ್ಯಕ್ತಿತ್ವ ಹಾಗೂ ಅವರ ಸಾಹಿತ್ಯಕ್ಕೆ ಸಂಬಂಧಿಸಿದ ತೇಜಸ್ವಿಯವರ ನೆನಪಿನ ಗುಚ್ಚ ಇದಾಗಿದ್ದು, ರಂಗದ ಮೇಲೆ ನಾಟಕ ರೂಪದಲ್ಲಿ ಮೂಡಿಬರಲಿದೆ.
ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…
ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…
ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…