ಪೂರ್ಣ ಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ಕೃತಿಯು ಭಾನುವಾರ ಸಂಜೆ ಮೈಸೂರಿನ ಕಲಾಮಂದಿರದ ಕಿರುರಂಗಮಂದಿರದಲ್ಲಿ ನಾಟಕದ ರೂಪದಲ್ಲಿ ಅನಾವರಣಗೊಳ್ಳಲಿದೆ.
ಕೃತಿಯನ್ನು ಕರ್ಣಂ ಪವನ್ ಪ್ರಸಾದ್ ರಂಗರೂಪಕ್ಕೆ ಇಳಿಸಿದ್ದಾರೆ. ಹನು ರಾಮಸಂಜೀವ ಅವರು ನಾಟಕ ನಿರ್ದೇಶನ ಮಾಡಿದ್ದಾರೆ. ಭಾನುವಾರ ಸಂಜೆ 4 ಗಂಟೆಗೆ ಮತ್ತು ಸಂಜೆ 7 ಗಂಟೆಗೆ ಎರಡು ಪ್ರದರ್ಶನಗಳಿವೆ. ಪೂರ್ಣ ಚಂದ್ರ ತೇಜಸ್ವಿಯವರು ಬರೆದಿರುವ ‘ಅಣ್ಣನ ನೆನಪು’ ಕೃತಿ ಆಧಾರಿತ ಈ ನಾಟಕವು ಪೂಚಂತೇ ಅವರ ದೃಷ್ಟಿಯಲ್ಲಿ ಕುವೆಂಪು ಅವರ ಜೀವನದ ಘಟನೆಗಳು, ವ್ಯಕ್ತಿತ್ವ ಹಾಗೂ ಅವರ ಸಾಹಿತ್ಯಕ್ಕೆ ಸಂಬಂಧಿಸಿದ ತೇಜಸ್ವಿಯವರ ನೆನಪಿನ ಗುಚ್ಚ ಇದಾಗಿದ್ದು, ರಂಗದ ಮೇಲೆ ನಾಟಕ ರೂಪದಲ್ಲಿ ಮೂಡಿಬರಲಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…