ಆಂದೋಲನ ಪುರವಣಿ

ವಾರಾಂತ್ಯ ವಿಶೇಷ : ನಾಳೆ ರಂಗದ ಮೇಲೆ ʼರಂಗನಾಯಕಿʼ

ಫೆ.5 ರಂದು ಭಾನುವಾರ ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಸಂಜೆ 7 ಗಂಟೆಗೆ ‘ರಂಗನಾಯಕಿ’ ಏಕವ್ಯಕ್ತಿ ನಾಟಕ ಪ್ರದರ್ಶನವಿದೆ.

ಬೆಂಗಳೂರಿನ ‘ಕ್ಯಾನ್ಸ್ ರಿವರಿ’ ತಂಡದಿಂದ ಈ ನಾಟಕ ಪ್ರದರ್ಶನವಿದೆ. ರಂಗಕಲಾವಿದೆ ಅಪೂರ್ವ ನಾಗರಾಜ್ ಅವರು ನಾಟಕವನ್ನು ಅಭಿನಯಿಸಲಿದ್ದು, ಅವರೇ ಈ ನಾಟಕವನ್ನು ನಿರ್ದೇಶಿಸಿದ್ದಾರೆ. ನಾಟಕ ರಚನೆ ಅನಘಾ ನರಸಿಂಹ ಅವರದು, ವೇದ ವೆಂಕಟೇಶ್ ಹಾಗೂ ರೂಪಕ್ ಕಲ್ಲೂಲ್ಕರ್ ಅವರು ಸಂಗೀತ ನೀಡಿದ್ದಾರೆ. ರಂಗನಾಯಕಿ ತನ್ನ ಯೌವನದ ದಿನಗಳಲ್ಲಿ ಯಶಸ್ಸಿನ ಉತ್ತುಂಗ ಹಾಗೂ ಬೇಡಿಕೆ ಹೊಂದಿದ್ದು, ಮುಪ್ಪು ಆವರಿಸಿದಾಗ ಆಕೆ ಅನುಭವಿಸುವ ಮಾನಸಿಕ ತಲ್ಲಣಗಳನ್ನು ಈ ನಾಟಕ ಅಭಿವ್ಯಕ್ತಪಡಿಸುತ್ತದೆ. ಕೊನೆಗೆ ‘ಇದ್ದದ್ದೇ ಮಾಯೆ, ಇಲ್ಲದ್ದೇ ಬದುಕು’ ಎಂಬ ಭಾವನೆ ಆಕೆಗೆ ಬರುತ್ತದೆ. ಇದನ್ನು ಅಪೂರ್ವ ನಾಗರಾಜ್ ಕಲಾಮಂದಿರದ ಕಿರುರಂಗಮಂದಿರದಲ್ಲಿ ಏಕಾಭಿನಯದ ಮೂಲಕ ಸಾದರಪಡಿಸಲಿದ್ದಾರೆ. ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿದ್ದು, ರಂಗಾಸಕ್ತರು ವೀಕ್ಷಿಸಬಹುದು.

andolanait

Recent Posts

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

59 mins ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

1 hour ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

1 hour ago

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ  ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…

1 hour ago

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

10 hours ago