ಈ ದೀಪಗಳೆಂದರೆ ಹಾಗೆ..! ಅದು, ಕತ್ತಲೆಯ ಅಸ್ತಿತ್ವವನ್ನು ನಿರಾಕರಿಸದೆ, ಜೀವ ಪರಿಸರವನ್ನು ಬೆಚ್ಚಗಿಡುವ ಇನ್ನೊಂದು ಜೀವ ವಿಸ್ಮಯ. ಇಲ್ಲಿ ತಾವು ಕಂಡ ಕಥೆಗಳನ್ನೆಲ್ಲ ದೀಪಗಳೇ ಹೇಳುತ್ತವೆ. ಇಲ್ಲಿ ಜನಪದ ಕಥೆಗಳಿವೆ, ನಂಬಿಕೆಗಳಿವೆ, ಆಚರಣೆಗಳಿವೆ. ಹಿರಿಯರ ವಿವೇಕದ ನುಡಿಗಳಿವೆ. ಟ್ಯಾಗೂರರಂತಹ ವರ ಕವನಗಳಿದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜೀವನ ಚರಿತ್ರೆಯ ಪುಟಗಳಿವೆ.
• ರಚನೆ-ಸುಧಾ ಆಡುಕಳ
• ಸಂಗೀತ-ಅನುಷ್ ಶೆಟ್ಟಿ
• ಸಾಂಗತ್ಯ: ಶಲೋಮ್ ಸನ್ನುತ
• ಸಂಗೀತ ನಿರ್ವಹಣೆ- ಅನೂಷಾ ರಾವ್
• ಕಲೆ-ಖಾಜು ಗುತ್ತಲ
ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…
ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…
ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…
ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…