ಈ ದೀಪಗಳೆಂದರೆ ಹಾಗೆ..! ಅದು, ಕತ್ತಲೆಯ ಅಸ್ತಿತ್ವವನ್ನು ನಿರಾಕರಿಸದೆ, ಜೀವ ಪರಿಸರವನ್ನು ಬೆಚ್ಚಗಿಡುವ ಇನ್ನೊಂದು ಜೀವ ವಿಸ್ಮಯ. ಇಲ್ಲಿ ತಾವು ಕಂಡ ಕಥೆಗಳನ್ನೆಲ್ಲ ದೀಪಗಳೇ ಹೇಳುತ್ತವೆ. ಇಲ್ಲಿ ಜನಪದ ಕಥೆಗಳಿವೆ, ನಂಬಿಕೆಗಳಿವೆ, ಆಚರಣೆಗಳಿವೆ. ಹಿರಿಯರ ವಿವೇಕದ ನುಡಿಗಳಿವೆ. ಟ್ಯಾಗೂರರಂತಹ ವರ ಕವನಗಳಿದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜೀವನ ಚರಿತ್ರೆಯ ಪುಟಗಳಿವೆ.
• ರಚನೆ-ಸುಧಾ ಆಡುಕಳ
• ಸಂಗೀತ-ಅನುಷ್ ಶೆಟ್ಟಿ
• ಸಾಂಗತ್ಯ: ಶಲೋಮ್ ಸನ್ನುತ
• ಸಂಗೀತ ನಿರ್ವಹಣೆ- ಅನೂಷಾ ರಾವ್
• ಕಲೆ-ಖಾಜು ಗುತ್ತಲ
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…