ಈ ದೀಪಗಳೆಂದರೆ ಹಾಗೆ..! ಅದು, ಕತ್ತಲೆಯ ಅಸ್ತಿತ್ವವನ್ನು ನಿರಾಕರಿಸದೆ, ಜೀವ ಪರಿಸರವನ್ನು ಬೆಚ್ಚಗಿಡುವ ಇನ್ನೊಂದು ಜೀವ ವಿಸ್ಮಯ. ಇಲ್ಲಿ ತಾವು ಕಂಡ ಕಥೆಗಳನ್ನೆಲ್ಲ ದೀಪಗಳೇ ಹೇಳುತ್ತವೆ. ಇಲ್ಲಿ ಜನಪದ ಕಥೆಗಳಿವೆ, ನಂಬಿಕೆಗಳಿವೆ, ಆಚರಣೆಗಳಿವೆ. ಹಿರಿಯರ ವಿವೇಕದ ನುಡಿಗಳಿವೆ. ಟ್ಯಾಗೂರರಂತಹ ವರ ಕವನಗಳಿದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜೀವನ ಚರಿತ್ರೆಯ ಪುಟಗಳಿವೆ.
• ರಚನೆ-ಸುಧಾ ಆಡುಕಳ
• ಸಂಗೀತ-ಅನುಷ್ ಶೆಟ್ಟಿ
• ಸಾಂಗತ್ಯ: ಶಲೋಮ್ ಸನ್ನುತ
• ಸಂಗೀತ ನಿರ್ವಹಣೆ- ಅನೂಷಾ ರಾವ್
• ಕಲೆ-ಖಾಜು ಗುತ್ತಲ
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…