ವಾರಾಂತ್ಯ ವಿಶೇಷ

ನುಡಿ ಸುದರ್ಶನ ಅಭಿನಯದ ಸಕುಬಾಯಿ ಕಾಮ್‌ವಾಲಿ

ಸಕುಬಾಯಿ ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ಹುಟ್ಟಿದವಳು, ಏಳು ವರ್ಷದವಳಿದ್ದಾಗಲೇ ತಾಯಿ ಲಕ್ಷ್ಮೀಬಾಯಿ ಝಾಮಡೆ ಜೊತೆ ಹೊಟ್ಟೆಪಾಡಿಗಾಗಿ ಮುಂಬೈ ಮಹಾನಗರಕ್ಕೆ ಬಂದವಳು. ಎಲ್ಲರಂತೆ ತಾನೂ ಓದಬೇಕು ಎನ್ನುವ ಕನಸನ್ನು ಬದುಕಿನ ಅನಿವಾರ್ಯತೆಗಾಗಿ ಮೊಟಕುಗೊಳಿಸಿಕೊಂಡವಳು.

ಗಲ್ಲಿಗಲ್ಲಿಗಳಲ್ಲಿ ತಿರುಗುತ್ತ, ಮನೆಮನೆಗಳಲ್ಲಿ ಕೆಲಸ ಮಾಡುತ್ತ ಬದುಕಿನ ಅಪಾರ ಅನುಭವವನ್ನು ಪಡೆದುಕೊಂಡವಳು. ತನ್ನ ತಂದೆ, ತಾಯಿ, ತಂಗಿಗಾಗಿ ಮಿಡಿಯುವ ಹೃದಯದವಳು, ಸಂಸ್ಕೃತಿಹೀನ ಸಿರಿವಂತರ ಮನೆಗಳಲ್ಲಿ ಕೆಲಸ ಮಾಡುತ್ತಲೇ, ಪಾತ್ರೆಗಳನ್ನು ತೊಳೆಯುತ್ತಲೇ ಮಗಳನ್ನು ಸುಸಂಸ್ಕೃತಳನ್ನಾಗಿ ಮಾಡಿದವಳು.

ಮನೆ ಮಂದಿಗಾಗಿ ದುಡಿಯುವ ತನ್ನ ತಂದೆ, ಯಾರದೋ ಆಮಿಷಕ್ಕೆ ಬಲಿಯಾಗಿ ಮುಂಬೈನ ಕಾಮಾಟಿಪುರದಲ್ಲಿ ನೇಣಿಗೆ ಶರಣಾಗುವ ತಂಗಿ, ಏಡ್ಸ್ ಮಹಾಮಾರಿಗೆ ಬಲಿಯಾಗುವ ಗಂಡ, ಈ ಎಲ್ಲ ಘಟನೆಗಳಿಗೆ ಎದುರುಗೊಳ್ಳುತ್ತ ಬದುಕು ಕಟ್ಟಿಕೊಳ್ಳಲು ಹೆಣಗುವವಳು. ಕೊನೆಯಲ್ಲಿ ಆಕೆಯ ಮಗಳೇ ಅವಳನ್ನು ಓದುವಂತೆ ಪ್ರೇರೇಪಿಸುತ್ತಾಳೆ. ಆ ಮೂಲಕ ಅಕ್ಷರಜ್ಞಾನದ ಕಡೆಗೆ ಮುಖ ಮಾಡುತ್ತಾಳೆ ಸಕುಬಾಯಿ.

• ಹಿಂದಿ ಮೂಲ: ನಾದಿರಾ ಒಬ್ಬರ್‌
• ಕನ್ನಡ ಅನುವಾದ ಡಿ.ಎಸ್.ಚೌಗಲೆ
• ನಿರ್ದೇಶನ- ಹುಲುಗಪ್ಪ ಕಟ್ಟಿಮನಿ
• ಮುದ್ರಿತ ಸಂಗೀತ ವಿನ್ಯಾಸ-
ಸಾಲಿಯಾನ ಉಮೇಶ್‌ ನಾರಾಯಣ
• ಪ್ರಸ್ತುತಿ- ನುಡಿರಂಗ ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

7 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

8 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

8 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

8 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

8 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

9 hours ago