ವಾರಾಂತ್ಯ ವಿಶೇಷ

ಐತಿಹಾಸಿಕ, ಪ್ರಾಕೃತಿಕ ಸಂಗಮ ಕೆರೆ ತೊಣ್ಣೂರು

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನಲ್ಲಿರುವ ಕೆರೆ ತೊಣ್ಣೂರು ಗ್ರಾಮವು ಐತಿಹಾಸಿಕ, ಧಾರ್ಮಿಕ ಮತ್ತು ನೈಸರ್ಗಿಕ ಪ್ರವಾಸಿ ತಾಣವಾಗಿದೆ.

ಈ ಕೆರೆಯು ೧೧ನೇ ಶತಮಾನದ ಶ್ರೀ ರಾಮಾನುಜಾಚಾರ್ಯರ ಜೀವನದೊಂದಿಗೆ ಹಾಸು ಹೊಕ್ಕಾಗಿದೆ. ಈ ಕೆರೆ, ತನ್ನ ಸುತ್ತಲಿನ ಹಸಿರು ಬೆಟ್ಟಗಳು, ಕಾಡುಗಳು ಮತ್ತು ಪ್ರಾಚೀನ ದೇವಾಲಯಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಇತಿಹಾಸದ ಇತರ ಆಯಾಮಗಳನ್ನು ಪರಿಶೀಲಿಸಿದರೆ, ಬಿಜಾಪುರದ ಸುಲ್ತಾನ ಆದಿಲ್ ಶಾ ಮತ್ತು ಮೊಘಲರ ಸುಬೇದಾರ ನಾಸಿರಜಂಗ್ ಈ ಕೆರೆಯನ್ನು ಮೋತಿ ತಲಾಬ್ (ಮುತ್ತಿನ ಕೊಳ) ಎಂದು ಕರೆದಿದ್ದರು. ಏಕೆಂದರೆ ಇದರ ನೀರು ಸ್ಛಟಿಕದಂತೆ ಶುದ್ಧವಾಗಿತ್ತು.

ಟಿಪ್ಪು ಸುಲ್ತಾನನು ಕೆರೆಯ ಕಟ್ಟೆಯನ್ನು ದುರಸ್ತಿಪಡಿಸಿ, ಗುಹೆಗಳನ್ನು ನಿರ್ಮಿಸಿದನೆಂಬ ಉಲ್ಲೇಖವೂ ಇದೆ. ಇವು ಟಿಪ್ಪು ಗುಹೆಗಳು ಎಂದು ಕರೆಯಲ್ಪಡುತ್ತವೆ. ಕೆರೆ ತೊಣ್ಣೂರು ಸುಮಾರು ೨,೧೫೦ ಎಕರೆ ವಿಸ್ತೀರ್ಣ, ೧೪೫ಮೀ. ಉದ್ದ ಮತ್ತು ೨೩೦ ಮೀ. ಎತ್ತರದ ಕಟ್ಟೆಯನ್ನು ಒಳಗೊಂಡಿದೆ. ಸುತ್ತಲಿನ ಬೆಟ್ಟಗಳಿಂದ

ಬರುವ ಮಳೆಯ ನೀರು ಮತ್ತು ನದಿಯಿಂದ ತುಂಬುತ್ತದೆ. ಕೆರೆಯ ಪರಿಸರವು ಪಿಕ್‌ನಿಕ್, ವಿಶ್ರಾಂತಿ ಮತ್ತು ಬೋಟಿಂಗ್‌ಗೆ ಉತ್ತಮ ವಾಗಿದೆ. ಇಲ್ಲಿರುವ ಶ್ರೀರಾಮಾನುಜಾಚಾರ್ಯರ ಪ್ರತಿಮೆ ಪ್ರಮುಖ ಆಕರ್ಷಣೆಯಾಗಿದೆ.

ಆಂದೋಲನ ಡೆಸ್ಕ್

Recent Posts

ನಾನು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ…

17 mins ago

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: ಡಿ.ಕೆ.ಸುರೇಶ್‌ ಪುನರುಚ್ಛಾರ

ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಈ…

32 mins ago

ಸಚಿವ ಎಂ.ಬಿ.ಪಾಟೀಲ್‌ ನಡೆ ಸ್ವಾಗತಿಸಿದ ಸಚಿವ ಚಲುವರಾಯಸ್ವಾಮಿ: ಕಾರಣ ಇಷ್ಟೇ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…

44 mins ago

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…

1 hour ago

ಭಕ್ತರ ಸುರಕ್ಷತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ: ಶಾಸಕ ಮಂಜುನಾಥ್ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…

1 hour ago

ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…

2 hours ago