Tonnooru Lake: A Confluence of History and Nature
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನಲ್ಲಿರುವ ಕೆರೆ ತೊಣ್ಣೂರು ಗ್ರಾಮವು ಐತಿಹಾಸಿಕ, ಧಾರ್ಮಿಕ ಮತ್ತು ನೈಸರ್ಗಿಕ ಪ್ರವಾಸಿ ತಾಣವಾಗಿದೆ.
ಈ ಕೆರೆಯು ೧೧ನೇ ಶತಮಾನದ ಶ್ರೀ ರಾಮಾನುಜಾಚಾರ್ಯರ ಜೀವನದೊಂದಿಗೆ ಹಾಸು ಹೊಕ್ಕಾಗಿದೆ. ಈ ಕೆರೆ, ತನ್ನ ಸುತ್ತಲಿನ ಹಸಿರು ಬೆಟ್ಟಗಳು, ಕಾಡುಗಳು ಮತ್ತು ಪ್ರಾಚೀನ ದೇವಾಲಯಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
ಇತಿಹಾಸದ ಇತರ ಆಯಾಮಗಳನ್ನು ಪರಿಶೀಲಿಸಿದರೆ, ಬಿಜಾಪುರದ ಸುಲ್ತಾನ ಆದಿಲ್ ಶಾ ಮತ್ತು ಮೊಘಲರ ಸುಬೇದಾರ ನಾಸಿರಜಂಗ್ ಈ ಕೆರೆಯನ್ನು ಮೋತಿ ತಲಾಬ್ (ಮುತ್ತಿನ ಕೊಳ) ಎಂದು ಕರೆದಿದ್ದರು. ಏಕೆಂದರೆ ಇದರ ನೀರು ಸ್ಛಟಿಕದಂತೆ ಶುದ್ಧವಾಗಿತ್ತು.
ಟಿಪ್ಪು ಸುಲ್ತಾನನು ಕೆರೆಯ ಕಟ್ಟೆಯನ್ನು ದುರಸ್ತಿಪಡಿಸಿ, ಗುಹೆಗಳನ್ನು ನಿರ್ಮಿಸಿದನೆಂಬ ಉಲ್ಲೇಖವೂ ಇದೆ. ಇವು ಟಿಪ್ಪು ಗುಹೆಗಳು ಎಂದು ಕರೆಯಲ್ಪಡುತ್ತವೆ. ಕೆರೆ ತೊಣ್ಣೂರು ಸುಮಾರು ೨,೧೫೦ ಎಕರೆ ವಿಸ್ತೀರ್ಣ, ೧೪೫ಮೀ. ಉದ್ದ ಮತ್ತು ೨೩೦ ಮೀ. ಎತ್ತರದ ಕಟ್ಟೆಯನ್ನು ಒಳಗೊಂಡಿದೆ. ಸುತ್ತಲಿನ ಬೆಟ್ಟಗಳಿಂದ
ಬರುವ ಮಳೆಯ ನೀರು ಮತ್ತು ನದಿಯಿಂದ ತುಂಬುತ್ತದೆ. ಕೆರೆಯ ಪರಿಸರವು ಪಿಕ್ನಿಕ್, ವಿಶ್ರಾಂತಿ ಮತ್ತು ಬೋಟಿಂಗ್ಗೆ ಉತ್ತಮ ವಾಗಿದೆ. ಇಲ್ಲಿರುವ ಶ್ರೀರಾಮಾನುಜಾಚಾರ್ಯರ ಪ್ರತಿಮೆ ಪ್ರಮುಖ ಆಕರ್ಷಣೆಯಾಗಿದೆ.
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…