ಆಂದೋಲನ ಪುರವಣಿ

ಯೋಗ ಕ್ಷೇಮ : ಥೈರಾಯ್ಡ್ ನಿಯಂತ್ರಣಕ್ಕೆ ಪರಿಹಾರ ನುಗ್ಗೆ ಸೊಪ್ಪು…!

ಆಧುನಿಕ ಜೀವನ ಶೈಲಿಯ ನೆಂಟ ಥೈರಾಯ್ಡ್ ಬಾಧೆ ಹಲವರನ್ನು ಕಾಡುತ್ತಿದ್ದು, ಮಾತ್ರೆಯನ್ನೇ ಅವಲಂಬಿಸುವಂತೆ ಮಾಡಿದೆ.

ಇದನ್ನು ನಿಯಂತ್ರಣದಲ್ಲಿಡಲು ನುಗ್ಗೆಸೊಪ್ಪು ಸಹಕಾರಿಯಾಗಿದ್ದು, ಸಾಕಷ್ಟು ರೋಗಗಳನ್ನು ಗುಣಪಡಿಸಬಹುದು ಎಂದು ಹೇಳಲಾಗುತ್ತದೆ. ಇದು ತಿನ್ನಲು ರುಚಿಕರ ಅಲ್ಲವೆಂದು ಕೆಲವರು ಮೂಗು ಮುರಿಯುವುದುಂಟು.
ಆದರೆ ಇದರ ಪ್ರಯೋಜನಗಳು ಹಲವು. ಒಂದು ಬಟ್ಟಲು ನುಗ್ಗೆ ಸೊಪ್ಪಿಗೆ ಒಂದೂವರೆ ಬಟ್ಟಲು ನೀರು ಹಾಕಿ ಚೆನ್ನಾಗಿ ಕುದಿಸಿ ಬಣ್ಣ ಬದಲಾದಾಗ ಸೋಸಿಕೊಳ್ಳಿ. ಅದಕ್ಕೆ ಸೈಂಧವ ಲವಣ ಸೇರಿಸಿ ನಂತರ ಸ್ವಲ್ಪ ಕರಿಮೆಣಸಿನ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈ ಕಷಾಯವನ್ನು ಕುಡಿಯುವುದರಿಂದ ಹಲವು ರೋಗಗಳಿಂದ ದೂರವಿರಬಹುದು.
ಹಾಲಿನಲ್ಲಿ ಸಿಗುವ ಕ್ಯಾಲ್ಸಿಯಂಗಿಂತ ನುಗ್ಗೆಸೊಪ್ಪಿನ ಕಷಾಯದಲ್ಲಿ 10 ಪಟ್ಟು ಹೆಚ್ಚು ಕ್ಯಾಲ್ಸಿಯಂ ಸಿಗುತ್ತದೆ. ಮೊಸರಿನಿಂದ ಸಿಗುವ ಪ್ರೊಟೀನ್‌ಗಿಂತ 8 ಪಟ್ಟು ಹೆಚ್ಚು ಪ್ರೋಟಿನ್ಸ್ ನುಗ್ಗೆಸೊಪ್ಪಿನ ರಸ ಕುಡಿಯುವುದರಿಂದ ಸಿಗುತ್ತದೆ.
ಬಾಳೆ ಹಣ್ಣು ತಿಂದಾಗ ಸಿಗುವ ಪೊಟ್ಯಾಷಿಯಂ ಗಿಂತ 15 ಪಟ್ಟು ಹೆಚ್ಚು ಪೊಟ್ಯಾಷಿಯಂ ಇದನ್ನು ಸೇವಿಸುವುದರಿಂದ ಪಡೆಯಬಹುದು.
ಅಧ್ಯಯನದ ಪ್ರಕಾರ ಈ ನುಗ್ಗೆಸೊಪ್ಪಿನ ರಸವನ್ನು ನಿರಂತರವಾಗಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಶ್ವಾಸಕೋಶ ಮತ್ತು ಯಕೃತ್‌ಗೂ ಇದು ತುಂಬಾ ಒಳ್ಳೆಯದು.ಥೈರಾಯ್ಡ್ ನಿಯಂತ್ರಣದಲ್ಲಿ ಇಡುವ ಗುಣ ಈ ನುಗ್ಗೆಸೊಪ್ಪಿನ ರಸಕ್ಕಿದೆಯಂತೆ.

andolanait

Recent Posts

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

8 mins ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

33 mins ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

38 mins ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

1 hour ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

2 hours ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

2 hours ago