ಆಧುನಿಕ ಜೀವನ ಶೈಲಿಯ ನೆಂಟ ಥೈರಾಯ್ಡ್ ಬಾಧೆ ಹಲವರನ್ನು ಕಾಡುತ್ತಿದ್ದು, ಮಾತ್ರೆಯನ್ನೇ ಅವಲಂಬಿಸುವಂತೆ ಮಾಡಿದೆ.
ಇದನ್ನು ನಿಯಂತ್ರಣದಲ್ಲಿಡಲು ನುಗ್ಗೆಸೊಪ್ಪು ಸಹಕಾರಿಯಾಗಿದ್ದು, ಸಾಕಷ್ಟು ರೋಗಗಳನ್ನು ಗುಣಪಡಿಸಬಹುದು ಎಂದು ಹೇಳಲಾಗುತ್ತದೆ. ಇದು ತಿನ್ನಲು ರುಚಿಕರ ಅಲ್ಲವೆಂದು ಕೆಲವರು ಮೂಗು ಮುರಿಯುವುದುಂಟು.
ಆದರೆ ಇದರ ಪ್ರಯೋಜನಗಳು ಹಲವು. ಒಂದು ಬಟ್ಟಲು ನುಗ್ಗೆ ಸೊಪ್ಪಿಗೆ ಒಂದೂವರೆ ಬಟ್ಟಲು ನೀರು ಹಾಕಿ ಚೆನ್ನಾಗಿ ಕುದಿಸಿ ಬಣ್ಣ ಬದಲಾದಾಗ ಸೋಸಿಕೊಳ್ಳಿ. ಅದಕ್ಕೆ ಸೈಂಧವ ಲವಣ ಸೇರಿಸಿ ನಂತರ ಸ್ವಲ್ಪ ಕರಿಮೆಣಸಿನ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈ ಕಷಾಯವನ್ನು ಕುಡಿಯುವುದರಿಂದ ಹಲವು ರೋಗಗಳಿಂದ ದೂರವಿರಬಹುದು.
ಹಾಲಿನಲ್ಲಿ ಸಿಗುವ ಕ್ಯಾಲ್ಸಿಯಂಗಿಂತ ನುಗ್ಗೆಸೊಪ್ಪಿನ ಕಷಾಯದಲ್ಲಿ 10 ಪಟ್ಟು ಹೆಚ್ಚು ಕ್ಯಾಲ್ಸಿಯಂ ಸಿಗುತ್ತದೆ. ಮೊಸರಿನಿಂದ ಸಿಗುವ ಪ್ರೊಟೀನ್ಗಿಂತ 8 ಪಟ್ಟು ಹೆಚ್ಚು ಪ್ರೋಟಿನ್ಸ್ ನುಗ್ಗೆಸೊಪ್ಪಿನ ರಸ ಕುಡಿಯುವುದರಿಂದ ಸಿಗುತ್ತದೆ.
ಬಾಳೆ ಹಣ್ಣು ತಿಂದಾಗ ಸಿಗುವ ಪೊಟ್ಯಾಷಿಯಂ ಗಿಂತ 15 ಪಟ್ಟು ಹೆಚ್ಚು ಪೊಟ್ಯಾಷಿಯಂ ಇದನ್ನು ಸೇವಿಸುವುದರಿಂದ ಪಡೆಯಬಹುದು.
ಅಧ್ಯಯನದ ಪ್ರಕಾರ ಈ ನುಗ್ಗೆಸೊಪ್ಪಿನ ರಸವನ್ನು ನಿರಂತರವಾಗಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಶ್ವಾಸಕೋಶ ಮತ್ತು ಯಕೃತ್ಗೂ ಇದು ತುಂಬಾ ಒಳ್ಳೆಯದು.ಥೈರಾಯ್ಡ್ ನಿಯಂತ್ರಣದಲ್ಲಿ ಇಡುವ ಗುಣ ಈ ನುಗ್ಗೆಸೊಪ್ಪಿನ ರಸಕ್ಕಿದೆಯಂತೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…