ಲೋ ಬಿಪಿ ಬಗ್ಗೆ ಎಚ್ಚರ ಇರಲಿ
ಕುಳಿತ ಸ್ಥಳದಿಂದ ಎದ್ದಾಗ ತಲೆ ಸುತ್ತುವ ಅನುಭವವಾದರೆ ಅದನ್ನು ಕಡೆಗಣಿಸುವುದು ಬೇಡ. ವೈಜ್ಞಾನಿಕ ಭಾಷೆಯಲ್ಲಿ ಈ ಲಕ್ಷಣಕ್ಕೆ ಆರ್ಥೊಸ್ವಾಟಿಕ್ ಹೈಪೊಟೆಕ್ಷನ್ ಎನ್ನಲಾಗುತ್ತದೆ. ಲೋ ಬಿಪಿ ಇದ್ದಾಗ ಈ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಸಮಯಕ್ಕೆ ಸರಿಯಾಗಿ ಆಹಾರ ಸೇವನೆ ಮಾಡದೇ ಇದ್ದಾಗಲೂ ಈ ರೀತಿಯ ಅನುಭವ ಆಗುತ್ತದೆ. ತಕ್ಷಣವೇ ವೈದ್ಯರನ್ನು ಭೇಟಿಯಾಗಿ ಅಗತ್ಯ ಔಷಧ ಪಡೆದುಕೊಳ್ಳುವುದು ಉತ್ತಮ.
ಕಿತ್ತಲೆ ಹಣ್ಣು ಹೆಚ್ಚು ಸೇವಿಸಿ
ಇನ್ನೇನು ಚಳಿಗಾಲ ಹತ್ತಿರವಾಗುತ್ತಿದೆ. ಈ ವೇಳೆಯಲ್ಲಿ ಆಹಾರದಲ್ಲಿ ಎಚ್ಚರಿಕೆ ಇದ್ದರೆ ಒಳಿತು. ವಿಟಮಿನ್ ಸಿ ಹೆಚ್ಚಾಗಿ ಇರುವ ಕಿತ್ತಲೆ ಹಣ್ಣಿನ ಸೇವನೆ ಈ ಸಮಯದಲ್ಲಿ ಒಳ್ಳೆಯದ್ದು. ಇದರಲ್ಲಿ ಇರುವ ರೋಗ ನಿರೋಧಕ ಶಕ್ತಿ, ವಿಟಮಿನ್ಗಳು ದೇಹಕ್ಕೆ ಸಹಕಾರಿ. ಇದು ಲಾಲಾರಸ ಉತ್ಪಾದನೆಗೆ ಸಹಾಯ ಮಾಡುವುದರಿಂದ ದೇಹದ ಜೀರ್ಣಶಕ್ತಿಯೂ ಹೆಚ್ಚಾಗುತ್ತದೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…