ಆಂದೋಲನ ಪುರವಣಿ

ಯೋಗ ಕ್ಷೇಮ : ಉತ್ತಮ ಆಹಾರ, ಜೀವನ ಶೈಲಿ ಆರೋಗ್ಯದ ಸಂಗಾತಿ

ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸೇಬು !: ಕೊಲೆಸ್ಟ್ರಾಲ್ ನಮ್ಮ ರಕ್ತದಲ್ಲಿರುವ ಮೇಣದಂತಹ ವಸ್ತು. ಇದು ಜೀವಕೋಶಗಳು ಮತ್ತು ಹಾರ್ಮೋನುಗಳನ್ನು ತಯಾರಿಸಲು ಸಹಾಯ ಮಾಡುತ್ತದೆ. ಆದರೆ ಅದರ ಪ್ರಮಾಣವು ಸಾಮಾನ್ಯಕ್ಕಿಂತ ಹೆಚ್ಚಿದ್ದರೆ, ಅದು ರಕ್ತದ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ, ಇದರಿಂದಾಗಿ ರಕ್ತದ ಹರಿವಿನ ಮೇಲೆ ಪರಿಣಾಮ ಉಂಟು ಮಾಡುತ್ತದೆ.
ಇದರಿಂದಾಗಿ, ಪಾರ್ಶ್ವವಾಯು ಮತ್ತು ಹೃದಯಾಘಾತ ಸಂಭವಿಸುವ ಅಪಾಯವು ಹೆಚ್ಚಾಗುತ್ತದೆ. ಹೀಗಾಗಿ, ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ.ಕೊಲೆಸ್ಟ್ರಾಲ್ ಪ್ರಸ್ತುತ ದಿನಗಳಲ್ಲಿನ ಆಹಾರ ಶೈಲಿಯಿಂದಾಗಿ ಸರ್ವೇ ಸಾಮಾನ್ಯವೆನಿಸಿದೆ.

ಒಂದು ವೇಳೆ ಯಾರಾದರೂ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದರೆ ಟೆನ್ಷನ್ ತೆಗೆದುಕೊಳ್ಳುವ ಅಗತ್ಯವಿಲ್ಲ. ಬಹಳ ಸುಲಭ ಮಾರ್ಗದಿಂದ ಮನೆಯಲ್ಲಿಯೇ ಕುಳಿತು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಸುಲಭವಾಗಿ ಕಡಿಮೆ ಮಾಡಬಹುದು. ಅಥವಾ ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ದಿನ ನಿತ್ಯದ ಆಹಾರದಲ್ಲಿ ಸೇಬು ಹಣ್ಣೂ ಸಹ ಒಂದು ಭಾಗವಾಗಿರಲಿ.

ಪ್ರತಿದಿನ 2 ಸೇಬುಗಳನ್ನು ತಿನ್ನುವ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಶೇ. 40 ರಷ್ಟು ಕಡಿಮೆ ಮಾಡಬಹುದು. ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎನ್ನುತ್ತವೆ ಆಹಾರ ಶೈಲಿ ಪರಿಣತರ ಮೂಲಗಳು.


ಕೊಲೆಸ್ಟ್ರಾಲ್ ತ್ಗಗಿಸಲು ಇತರ ಮಾರ್ಗಗಳು

.ಪ್ರತಿದಿನ 30 ನಿಮಿಷಗಳ ಲೆಗ್ ವ್ಯಾಯಾಮ ಮಾಡಿ.
.ನಾನ್ ವೆಜ್ ಕನಿಷ್ಠವಾಗಿ ಸೇವಿಸಬೇಕು.
.ಆಹಾರದಲ್ಲಿ ಹಣ್ಣುಗಳು ಮತ್ತು ಹಸಿರು ತರಕಾರಿ ಸೇವನೆ.

. ಜೀವನಶೈಲಿಯನ್ನು ಆರೋಗ್ಯಕರವಾಗಿರಿಸಿಕೊಳ್ಳಿ.
.ಕಾಲಕಾಲಕ್ಕೆ ದೇಹವನ್ನು ಪರೀಕ್ಷಿಸಿಕೊಳ್ಳಿ.
. ಆಹಾರ ಸೇವಿಸಿದ ನಂತರ, ಪ್ರತಿದಿನ 40 ನಿಮಿಷ ವಾಕ್ ಮಾಡಬೇಕು.
. ಪ್ರತಿದಿನ 8 ರಿಂದ 9 ಗಂಟೆಗಳ ನಿದ್ದೆ ಮಾಡಬೇಕು, ಇದು ಫಿಟ್ ಹಾಗೂ ಚಟುವಟಿಕೆಯಿಂದಿರಲು ಇದು ಸಹಕಾರಿ.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

11 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

12 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

12 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

13 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

14 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

14 hours ago