ಆಂದೋಲನ ಪುರವಣಿ

ಯೋಗಕ್ಷೇಮ : ಆರೋಗ್ಯಕ್ಕೆ 20 ಶ್ಲೋಕಗಳು; ನಿತ್ಯ ಪಾಲಿಸಿದರೆ ಸಮಸ್ಯೆ ಮುಕ್ತಿ

ಪ್ರಾಚೀನ ಭಾಷೆ ಸಂಸ್ಕೃತದಲ್ಲಿ ಇರುವ ಹಲವಾರು ಶ್ಲೋಕಗಳು ದೇಹದ ಆರೋಗ್ಯ ಚೆನ್ನಾಗಿ ಇಟ್ಟುಕೊಳ್ಳಲು ಏನೇನು ಮಾಡಬೇಕು, ಏನೇನು ಮಾಡಬಾರದು ಎನ್ನುವುದನ್ನು ಸಂಕ್ಷಿಪ್ತವಾಗಿ ತಿಳಿಸುತ್ತವೆ. ಆಯುರ್ವೇದದಲ್ಲಿ ಇವುಗಳ ಉಲ್ಲೇಖ ಇದೆ. ಪುಟ್ಟದಾಗಿ ಇರುವ ಶ್ಲೋಕಗಳು ದೊಡ್ಡ ದೊಡ್ಡ ಅರ್ಥಗಳನ್ನು ಒಳಗೊಂಡಿವೆ. ಅಂತಹ ೨೦ ಶ್ಲೋಕಗಳು ಇಲ್ಲಿದ್ದು, ಇವುಗಳನ್ನು ನೆನಪಿನಲ್ಲಿ ಇಟ್ಟುಕೊಂಡರೆ, ನಿತ್ಯವೂ ಇವುಗಳ ಪಾಲನೆ ಮಾಡಿದರೆ ಉತ್ತಮ ಆರೋಗ್ಯ ಹೊಂದಬಹುದು.

೧. ಅಜೀರಣೀ ಭೋಜನಂ ವಿಷಮ್
ಮೊದಲು ತಿಂದ ಆಹಾರ ಜೀರ್ಣವಾಗದೆ ಇರುವಾಗ, ಮುಂದಿನ ಆಹಾರ ತಿಂದಲ್ಲಿ, ಅದು ವಿಷದಂತೆ ಪರಿಣಾಮ ಬೀರುತ್ತದೆ.

೨. ಅರ್ಧೋಗಹರಿ ನಿದ್ರಾ
ಸರಿಯಾದ ನಿದ್ರೆ ಅರ್ಧದಷ್ಟು ರೋಗಗಳನ್ನು ಗುಣಪಡಿಸುತ್ತದೆ.

೩. ಮುದ್ಗಧಾಲಿ ಗಾಧವ್ಯಾಲಿ
ಎಲ್ಲ ದ್ವಿದಳ ಧಾನ್ಯಗಳಲ್ಲಿ, ಹೆಸರು ಬೇಳೆ ಉತ್ತಮವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

೪. ಬಗ್ನಾಸ್ತಿ ಸಂಧಾನಕರೋ ರಸೋನಹ
ಬೆಳ್ಳುಳ್ಳಿ ಮುರಿದ ಮೂಳೆಗಳನ್ನು ಸಹ ಸೇರಿಸುತ್ತದೆ.

೫. ಅತಿ ಸರ್ವತ್ರ ವರ್ಜೆoತ್
ಅತಿಯಾಗಿ ಸೇವಿಸುವ ಯಾ ವುದಾದರೂ, ಅದು ರುಚಿಯಾಗಿದ್ದರೂ, ಆರೋಗ್ಯಕ್ಕೆ ಒಳ್ಳೆಯದಲ್ಲ.

೬. ನಾಸ್ತಿಮೂಲಂ ಅನೌಷಧಂ
ಯಾವುದೇ ಔಷಧೀಯ ಪ್ರಯೋಜನವಿಲ್ಲದೆ ಯಾವುದೇ ತರಕಾರಿ ಇಲ್ಲ.

೭. ನಾ ವೈದ್ಯಃ ಪ್ರಭುರಾಯುಷ
ಯಾವ ವೈದ್ಯರೂ ನಮ್ಮ ದೀರ್ಘಾಯುಷ್ಯದ ಅಧಿಪತಿ ಅಲ್ಲ. ವೈದ್ಯರಿಗೂ ಮಿತಿಗಳಿವೆ.

೮. ಚಿಂತಾ ವ್ಯಾಧಿ ಪ್ರಕಾಶುಂ
ಚಿಂತೆ ಅನಾರೋಗ್ಯವನ್ನು ಉಲ್ಬಣಗೊಳಿಸುತ್ತದೆ.

೯. ವ್ಯಾಯುವಾಶ್ಚ ಸನೈಹಿ ಸನೈಹಿ
ಯಾವುದೇ ವ್ಯಾಯಾಮವನ್ನು ನಿಧಾನವಾಗಿ ವಾಡಿ. ವೇಗದ ವ್ಯಾಯಾಮ ಒಳ್ಳೆಯದಲ್ಲ.

೧೦. ಅಜಾವತ್ ಚರ್ವಣಂ ಕೊಮ್ಯಾರ್ಯ
ನಿಮ್ಮ ಆಹಾರವನ್ನು ಮೇಕೆುಯoತೆ ಅಗಿಯಿರಿ, ಆತುರದಿಂದ ಆಹಾರವನ್ನು ನುಂಗಬೇಡಿ.

೧೧. ಸ್ನಾನ ನಾಮ ಮನಃಪ್ರಸಾದನಕಾರಂ ದುಃಸ್ವಪ್ನ ವಿಧವಾಸನಮ್
ಸ್ನಾನವು ಖಿನ್ನತೆಯನ್ನು ತೆಗೆದುಹಾಕುತ್ತದೆ. ಇದು ಕೆಟ್ಟ ಕನಸುಗಳನ್ನು ದೂರ ವಾಡುತ್ತದೆ.

೧೨. ನ ಸ್ನಾನಮ್ ಆಚರೇತ್ ಭುಕ್ತಾ
ಆಹಾರದ ನಂತರ ಎಂದಿಗೂ ಸ್ನಾನ ವಾಡಬೇಡಿ.

೧೩. ನಾಸ್ತಿ ಮೇಘಸಮಂ ತೋಯಮ್
ಮಳೆನೀರಿಗೆ ಶುದ್ಧತೆುಂಲ್ಲಿ ಯಾವುದೂ ಸಮವಿಲ್ಲ.

೧೪. ಅಜೀರ್ಣೆ ಭೇಷಜಂ ವಾರಿ
ಅಜೀರ್ಣವನ್ನು ಸರಳ ನೀರು ಕುಡಿುಯುವ ಮೂಲಕ ಪರಿಹರಿಸಬಹುದು.

೧೫. ಸರ್ವತ್ರ ನೂತನಂ ಷಷ್ಠಂ ಸೇವಕನ್ನೇ ಪುರಥನಮ್
ಎಲ್ಲವೂ ತಾಜಾ ಇರುವಂತೆ ಯಾವಾಗಲೂ ಬುಂಸುತ್ತವೆ.
ಹಳೆ ಅನ್ನ ಮತ್ತು ಹಳೆಯ ಸೇವಕರನ್ನು ಹೊಸದಾಗಿಸಬೇಕು.

೧೬. ನಿತ್ಯಂ ಸರ್ವಾ ರಸಾಭ್ಯಾಸಃ
ಎಲ್ಲ ರುಚಿಯನ್ನು ಹೊಂದಿರುವ ಸಂಪೂರ್ಣ ಆಹಾರವನ್ನು ತೆಗೆದುಕೊಳ್ಳಿ (ಉಪ್ಪು, ಸಿಹಿ, ಕಹಿ, ಹುಳಿ, ಖಾರ ಮತ್ತು ಒಗರು)…

೧೭. ಜಾತಾರಂ ಪೂರೆುಧಾರ್ಧಂ ಅಣ್ಣಾಹಿ
ನಿಮ್ಮ ಹೊಟ್ಟೆಯ ಅರ್ಧಭಾಗವನ್ನು ಘನ ಆಹಾರದಿಂದ ತುಂಬಿಸಿ, ಕಾಲು ಭಾಗದಷ್ಟು ನೀರನ್ನು ತುಂಬಿಸಿ ಮತ್ತು ಉಳಿದದ್ದನ್ನು ಖಾಲಿ ಬಿಡಿ.

೧೮ ಭುಕ್ತ್ರೋಪ ವಿಶಾಥಸ್ಥಾಂದ್ರಾ
ಆಹಾರ ತೆಗೆದುಕೊಂಡ ನಂತರ ಎಂದಿಗೂ ಸುಮ್ಮನೆ ಕುಳಿತುಕೊಳ್ಳಬೇಡಿ. ಅರ್ಧ ಗಂಟೆಯ ನಂತರ ಕನಿಷ್ಟ ಹದಿನೈದು ನಿಮಿಷ ನಡೆಯಿರಿ.

೧೯. ಚಿಂತಾ ಜರಾಣಾಂ ಮನುಷ್ಯನಮ್
ಚಿಂತೆ ವೃದ್ಧಾಪ್ಯವನ್ನು ಬೇಗ ತರುತ್ತದೆ.

೨೦. ಸತಂ ವಿಹಾಯ ನು ಕೆಭೋಕ್ತವ್ಯಮ್
ಆಹಾರಕ್ಕೆ ಸಮುಂ ಬಂದಾಗ, ನೂರು ಉದ್ಯೋಗಗಳಿದ್ದರೂ ಬದಿಗಿಡಿ.

andolanait

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

3 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

3 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

4 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

5 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

6 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

6 hours ago