ಯುವ ಡಾಟ್ ಕಾಂ

ಕೃಷಿ ವಿಜ್ಞಾನಿ ಹುದ್ದೆಗಳು ಖಾಲಿ ಇವೆ

ಹುದ್ದೆಗಳ ಹೆಸರು: ಅಗ್ರಿಕಲ್ಚರಲ್ ರಿಸರ್ಚ್ ಸರ್ವಿಸ್, ಸಬ್ಜೆಕ್ಟ್ ಮ್ಯಾಟರ್ ಸ್ಪೆಷಲಿಸ್ಟ್, ಸೀನಿಯರ್ ಟೆಕ್ನಿಕಲ್ ಆಫೀಸರ್

* ಹುದ್ದೆಗಳ ಸಂಖ್ಯೆ: ೫೮೨

* ಅಗ್ರಿಕಲ್ಚರಲ್ ರಿಸರ್ಚ್ ಸರ್ವಿಸ್ (ಎಆರ್‌ಎಸ್): ೪೫೮

* ಸಬ್ಜೆಕ್ಟ್ ಮ್ಯಾಟರ್ ಸ್ಪೆಷಲಿಸ್ಟ್: ೪೧

* ಸೀನಿಯರ್ ಟೆಕ್ನಿಕಲ್ ಆಫೀಸರ್: ೮೩

* ವೇತನ ಶ್ರೇಣಿ: ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ ನಿಯಮಗಳ ಪ್ರಕಾರ ನೀಡಲಾಗುವುದು

* ಹುದ್ದೆವಾರು ವಿದ್ಯಾರ್ಹತೆ

* ಅಗ್ರಿಕಲ್ಚರಲ್ ರಿಸರ್ಚ್ ಸರ್ವಿಸ್ (ಎಆರ್‌ಎಸ್): ಪಿಹೆಚ್‌ಡಿ ಶಿಕ್ಷಣವನ್ನು ಸಂಬಂಽತ ವಿಷಯದಲ್ಲಿ ಪಡೆದಿರಬೇಕು

* ಸಬ್ಜೆಕ್ಟ್ ಮ್ಯಾಟರ್ ಸ್ಪೆಷಲಿಸ್ಟ್: ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಸಂಬಂಽತ ವಿಷಯದಲ್ಲಿ ಪಡೆದಿರಬೇಕು

* ಸೀನಿಯರ್ ಟೆಕ್ನಿಕಲ್ ಆಫೀಸರ್: ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಸಂಬಂಽತ ವಿಷಯದಲ್ಲಿ ಪಡೆದಿರಬೇಕು

* ವಯೋಮಿತಿ: ಕನಿಷ್ಠ ೨೧ ವರ್ಷ ಆಗಿರಬೇಕು. ಗರಿಷ್ಟ ೩೫ ವರ್ಷ ವಯಸ್ಸು ಮೀರಿರಬಾರದು.

* ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
೨೨-೦೪-೨೦೨೫

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
೨೧-೦೫-೨೦೨೫

* ಹೆಚ್ಚಿನ ಮಾಹಿತಿಗಾಗಿ /
ಅಧಿಸೂಚನೆಗಾಗಿ ಕೃಷಿ ವಿಜ್ಞಾನಿಗಳ
ನೇಮಕಾತಿ ಬೋರ್ಡ್ ಅಧಿಕೃತ ವೆಬ್
ಸೈಟ್ ವಿಳಾಸ https://asrb.org.in ಗೆ ಭೇಟಿ ನೀಡಬಹುದು.

ಆಂದೋಲನ ಡೆಸ್ಕ್

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

4 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

5 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

6 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

6 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

6 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

11 hours ago