ಯುವ ಡಾಟ್ ಕಾಂ

ಇಸ್ರೋದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ೭೫ಕ್ಕೂ ಹೆಚ್ಚು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪದವಿ, ಡಿಪ್ಲೊಮಾ ಮತ್ತು ಐಟಿಐ ಅಪ್ರೆಂಟಿಸ್ ಹುದ್ದೆಗಳು ಲಭ್ಯವಿವೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ ೨೧ ರೊಳಗೆ isro.gov.in ಅಥವಾ
nats.edcucation.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇಸ್ರೋದಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಒಟ್ಟು ೭೫ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಏ.೨೧ರೊಳಗೆ ಆನ್‌ಲೈನ್ ಮೋಡ್ ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳಲ್ಲಿ ಪದವಿ ಅಪ್ರೆಂಟಿಸ್ ಟ್ರೈನಿ ೪೬ ಹುದ್ದೆಗಳು, ಡಿಪ್ಲೊಮಾ ಅಪ್ರೆಂಟಿಸ್ ಟ್ರೈನಿ ೧೫ ಹುದ್ದೆಗಳು, ವಾಣಿಜ್ಯ ಅಭ್ಯಾಸದಲ್ಲಿ ಡಿಪ್ಲೊಮಾ ೫ ಹುದ್ದೆಗಳು ಮತ್ತು ಟ್ರೇಡ್ ಐಟಿಐ ೯ ಹುದ್ದೆಗಳು ಸೇರಿವೆ.

ಅರ್ಹತಾ ಮಾನದಂಡಗಳು: ಪದವಿ ಅಪ್ರೆಂಟಿಸ್‌ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ ಅಥವಾ ಬಿ.ಟೆಕ್ ಪದವಿ ಪಡೆದಿರಬೇಕು. ಡಿಪ್ಲೊಮಾ ಅಪ್ರೆಂಟಿಸ್ ಗಾಗಿ ಅರ್ಜಿದಾರರು ಸಂಬಂಧಿಸಿದ ವಿಭಾಗದಲ್ಲಿ ಡಿಪ್ಲೊಮಾ ಪಡೆದಿರಬೇಕು. ಟ್ರೇಡ್ ಐಟಿಐ ಅಪ್ರೆಂಟಿಸ್‌ಗಾಗಿ ಅಭ್ಯರ್ಥಿಯು ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು. ೨೦೨೨, ೨೦೨೩ ಮತ್ತು ೨೦೨೪ನೇ ಸಾಲಿನಲ್ಲಿ ಉತ್ತೀರ್ಣರಾದವರು ಮಾತ್ರ ಅಪ್ರೆಂಟಿಸ್‌ಶಿಪ್ ಗೆ ಅರ್ಹರು.

ಅರ್ಜಿ ಸಲ್ಲಿಸುವುದು ಹೇಗೆ?

■ nats.edcucation.gov.in  ಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

■ ಇಲ್ಲಿ ವಿವರಗಳನ್ನು ನಮೂದಿಸುವ ಮೂಲಕ ನೋಂದಾಯಿಸಿ.

■ ಈಗ ಇಸ್ರೋ ಅಪ್ರೆಂಟಿಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

■ ಅರ್ಜಿ ನಮೂನೆಯನ್ನು ಭರ್ತಿ ಮಾಡಿ,

■ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಸಲ್ಲಿಸಿ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

18 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

18 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

18 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

18 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

18 hours ago