ಯುವ ಡಾಟ್ ಕಾಂ

ಎಸ್‌ಬಿಐನಲ್ಲಿವೆ ಕ್ಲರ್ಕ್‌ ಹುದ್ದೆಗಳು

ನೇಮಕಾತಿ ಬ್ಯಾಂಕ್: ಭಾರತೀಯ ಸ್ಟೇಟ್ ಬ್ಯಾಂಕ್

ಹುದ್ದೆ ಹೆಸರು: ಕ್ಲರಿಕಲ್ ಕೇಡರ್ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್)

ಹುದ್ದೆಗಳ ಸಂಖ್ಯೆ: ೧೩,೭೩೫ ಕರ್ನಾಟಕದಲ್ಲಿ ಜೂನಿಯರ್

ಅಸೋಸಿಯೇಟ್ಸ್ ಹುದ್ದೆಗಳ ಸಂಖ್ಯೆ: ೫೦

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾನಿಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಉತ್ತೀರ್ಣರಾಗಿರಬೇಕು.

ಯಾವುದೇ ಪದವಿಯ ಅಂತಿಮ ಸೆಮಿಸ್ಟರ್ / ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯಸ್ಸಿನ ಅರ್ಹತೆ: ದಿನಾಂಕ ೧-೦೪-೨೦೨೪ಕ್ಕೆ ಕನಿಷ್ಠ ೨೦ ವರ್ಷ ಆಗಿರಬೇಕು. ಗರಿಷ್ಟ ೨೮ ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಸರ್ಕಾರದ ಆದೇಶದಂತೆ ಅನ್ವಯವಾಗಲಿವೆ.

ವೇತನ ಶ್ರೇಣಿ: ೧೭,೯೦೦ ರೂ.ಗಳಿಂದ ೪೭,೯೨೦ ರೂ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ೧೭-೧೨-೨೦೨೪ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ೦೭-೦೧-೨೦೨೫

ಹೆಚ್ಚಿನ ಮಾಹಿತಿಗಾಗಿ ttps://ibpsonline.ibps.in/sbidrjadec24  ವೆಬ್‌ ಸೈಟ್‌ಗೆ ಭೇಟಿ ನೀಡಬಹುದು.

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

16 mins ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

22 mins ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

31 mins ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

10 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

10 hours ago