ಯುವ ಡಾಟ್ ಕಾಂ

ಭಾರತಕ್ಕೂ ಕಾಲಿಟ್ಟ ಥಾಮ್ಸನ್ ಸೌಂಡ್ ಬಾರ್‌

ಫ್ರಾನ್ಸ್‌ನ ಎಲೆಕ್ಟ್ರಾನಿಕ್ ಬ್ಯಾಂಡ್ ಆಗಿರುವ ಥಾಯ್ಸನ್ ತನ್ನ ಅತ್ಯಾಧುನಿಕ ‘ಅಲ್ಪಾಬೀಟ್ 25’ ಮತ್ತು ‘ಅಲ್ಫಾಬೀಟ್ 60’ ಎಂಬ ಎರಡು ಮಾದರಿಯ ಹೊಸ ಆಡಿಯೋ ಟಿವಿ ಸೌಂಡ್‌ಬಾರ್‌ಗಳನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ.

ಕಂಪೆನಿಯು ಭಾರತದಲ್ಲಿ ಮುಂದಿನ 6 ತಿಂಗಳುಗಳಲ್ಲಿ 20 ವಿಭಿನ್ನ ಆವೃತ್ತಿಗಳನ್ನು ಪರಿಚಯಿಸುವ ಗುರಿ ಹೊಂದಿದ್ದು, ಇದಕ್ಕಾಗಿ ‘ಮೇಕ್ ಇನ್ ಇಂಡಿಯಾ ಯೋಜನೆಯಡಿ ಸೌಂಡ್‌ ಬಾರ್ಗಳ ತಯಾರಿಕೆಗಾಗಿ 50 ಕೋಟಿ ರೂ. ಹೂಡಿಕೆ ಮಾಡಲು ಸಿದ್ಧವಾಗಿದೆ. ಈಗಾಗಲೇ ಉತ್ತರ ಪ್ರದೇಶದ ನೋಯ್ದಾ ನಗರದಲ್ಲಿ ತನ್ನ ನೂತನ ತಯಾರಿಕಾ ಘಟಕ ತೆರೆದಿದ್ದು, ವರ್ಷದಲ್ಲಿ ಸುಮಾರು 5 ಲಕ್ಷ ಸ್ವೀಕರ್‌ಗಳನ್ನು ತಯಾರಿಸುವ ಯೋಜನೆಯಲ್ಲಿದೆ.

ಇನ್ನು ಆಕರ್ಷಕ ವಿನ್ಯಾಸದಲ್ಲಿ ರೂಪುಗೊಂಡಿರುವ ಅಲ್ಫಾಬೀಟ್25 ವೈರ್ ಹಾಗೂ ವೈರ್‌ಸ್ ಎರಡು ಮಾದರಿಗಳಲ್ಲಿ ಲಭ್ಯವಿದ್ದು, ಅಲ್ಲಾಬೀಟ್60 ವೈ‌ ಅಳವಡಿಕೆಯ ಸೌಲಭ್ಯವನ್ನು ಮಾತ್ರ ಹೊಂದಿದೆ.

ಆಲ್ಫಾಬೀಟ್2582Hz-20kHz ಫ್ರೀಕ್ವೆನ್ಸಿ ಸಾಮರ್ಥ್ಯ ಹೊಂದಿದ್ದು, AUX IN, USB ಕನೆಕ್ಟಿವಿಟಿ ಸೌಲಭ್ಯ ಹೊಂದಿದ್ದು, 35Hz-20kHz ಫ್ರೀಕ್ವೆನ್ಸಿ ಸಾಮರ್ಥ್ಯವಿರುವ ಆಲ್ಫಾಬೀಟ್‌60 ಬ್ಲೂಟೂತ್, AUX IN, USB ಕನೆಕ್ಟಿವಿಟಿ ಜತೆಗೆ ರಿಮೋಟ್ ಕಂಟ್ರೋಲ್ ಹೊಂದಿದೆ. ಈ ಸೌಂಡ್‌ಬಾರ್‌ಗಳು ಮಾರುಕಟ್ಟೆಯಲ್ಲಿ ಕ್ರಮವಾಗಿ 1,699 ರೂ. ಮತ್ತು 9,899 ರೂ.ಗಳಿಗೆ ಲಭ್ಯವಿದೆ.

 

 

 

ಆಂದೋಲನ ಡೆಸ್ಕ್

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

8 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

8 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

9 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

11 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

11 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

12 hours ago