ಕೆಲಸ ಬೇಕೇ ಕೆಲಸ
. ಹುದ್ದೆಗಳ ಸಂಖ್ಯೆ: 4 ವಿಭಾಗಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ನೇಮಕ ಮಾಡಲಾಗುವುದು.
. ವಿದ್ಯಾರ್ಹತೆ: 8ನೇ ತರಗತಿ, 10ನೇ ತರಗತಿ ಮತ್ತು12ನೇ ತರಗತಿ.
. ವಯಸ್ಸಿನ ಅರ್ಹತೆಗಳು: ಕನಿಷ್ಠ 17 ವರ್ಷ 6 ತಿಂಗಳು ಆಗಿರಬೇಕು. ಗರಿಷ್ಠ 21 ವರ್ಷ ವಯಸ್ಸು ಮೀರಿರಬಾರದು.
. ಸೇವೆ ಅವಧಿ: 4 ವರ್ಷ
. ಅಗ್ನಿವೀರ್ ಕೆಟಗರಿವಾರು ವಿದ್ಯಾರ್ಹತೆಗಳ ವಿವರ:
ಅಗ್ನಿವೀರ್ (ಜನರಲ್ ಡ್ಯೂಟಿ): ಎಸ್ಎಸ್ಎಲ್ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸು ಮಾಡಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.33 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.
ಅಗ್ನಿವೀರ್ (ಟೆಕ್): ದ್ವಿತೀಯ ಪಿಯುಸಿ / 10+2 ಶಿಕ್ಷಣವನ್ನು ಭೌತಶಾಸ್ತ್ರ/ ರಸಾಯನಶಾಸ್ತ್ರ / ಗಣಿತ/ ಇಂಗ್ಲಿಷ್ ವಿಷಯಗಳಲ್ಲಿ ಓದಿ, ಶೇ.50 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.40 ಅಂಕಗಳೊಂದಿಗೆ ಪಾಸ್ ಆಗಿರಬೇಕು.
ಅಗ್ನಿವೀರ್ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ನಿಕಲ್: ಪಿಯುಸಿ ಶಿಕ್ಷಣವನ್ನು ಯಾವುದೇ ವಿಷಯಗಳಲ್ಲಿಶೇ.60 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.50 ಅಂಕ ಪಡೆದಿರಬೇಕು.
ಅಗ್ನಿವೀರ್ ಟ್ರೇಡ್ಸ್ಮನ್: 10 ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.
ಅಗ್ನಿವೀರ್ ಟ್ರೇಡ್ಸ್ಮನ್: 8ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.
ಅಗ್ನಿವೀರ್ ಜನರಲ್ ಡ್ಯೂಟಿ – ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳಾ ಅಗ್ನಿವೀರರು:
ಎಸ್ಎಸ್ಎಲ್ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು. ಲೈಟ್ ಮೋಟಾರ್ ವೆಹಿಕಲ್ ವಾಹನ ಚಾಲನ ಪರವಾನಗಿ (ಡಿಎಲ್) ಇರುವವರಿಗೆ ಆದ್ಯತೆ
ನೀಡಲಾಗುವುದು.
.ಇತರೆ ಅರ್ಹತೆಗಳು: ಎನ್ಸಿಸಿ ಕೋಟಾ, ಕ್ರೀಡಾ ಕೋಟಾಗಳಡಿ ಕೂಡ ಹುದ್ದೆಗಳು ಇರುತ್ತವೆ.
ಆಯ್ಕೆ ವಿಧಾನಗಳು: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಇರುತ್ತವೆ.
.ಭೂ ಸೇನೆ ಅಗ್ನಿವೀರರಿಗೆ ವೇತನ ಮತ್ತು ಭತ್ಯೆಗಳು
. 1ನೇ ವರ್ಷ: ರೂ. 30,000 ಜತೆಗೆ ಇತರೆ ಭತ್ಯೆಗಳು
. 2ವರ್ಷ: ರೂ. 33,000 ಜತೆಗೆ ಇತರೆ ಭತ್ಯೆಗಳು
. 3ನೇ ವರ್ಷ: ರೂ. 36,500 ಜತೆಗೆ ಇತರೆ ಭತ್ಯೆಗಳು
. 4ನೇ ವರ್ಷ: ರೂ. 40,000 ಜತೆಗೆ ಇತರೆ ಭತ್ಯೆಗಳು
. ಅರ್ಜಿ ಸಲ್ಲಿಸುವವರು https://joinindianarmy.nic.in ಗೆ ಭೇಟಿ ನೀಡಬಹುದು.
.ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 12-03-2025
.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2025
ಬಂಡೀಪುರ ಉಷ್ಟ್ರೀಯ ಉದ್ಯಾನದೊಳಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧವನ್ನು ರಾಜಕೀಯ ಮುಖಂಡರ ಒತ್ತಡಕ್ಕೆ…
ಅಹಮದಾಬಾದ್: ಸಂಘಟಿತ ಬ್ಯಾಟಿಂಗ್ ಮತ್ತು ಬೌಲಿಂಗ್ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ ಗುಜರಾತ್ ಟೈಟನ್ಸ್ 2025ರ 18 ಆವೃತ್ತಿಯ…
ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತಿಡುತ್ತಾನೆ. ನಮ್ಮ ಸರ್ಕಾರ, ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ಆ ದೇಶದ್ರೋಹಿಗೆ ಅಲ್ಲೇ…
ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ ಎಂಡಿಯಾಗಿ ಮಂಗಲ್ ದಾಸ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…
‘ಏಪ್ರಿಲ್ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್.16ರಂದು…
‘ಪ್ರೀತಿಯ ಹುಚ್ಚ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಹುಚ್ಚ’ ಚಿತ್ರದ ಸುದೀಪ್ ಪಾತ್ರ. ಆ ನಂತರ ‘ಚೆಲುವಿನ ಚಿತ್ತಾರ’ ಚಿತ್ರದ…