ಯುವ ಡಾಟ್ ಕಾಂ

ಭಾರತೀಯ ಭೂ ಸೇನೆ: ಅಗ್ನಿವೀರರಿಗೆ ಆಹ್ವಾನ

ಕೆಲಸ ಬೇಕೇ ಕೆಲಸ

. ಹುದ್ದೆಗಳ ಸಂಖ್ಯೆ: 4 ವಿಭಾಗಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ನೇಮಕ ಮಾಡಲಾಗುವುದು.

. ವಿದ್ಯಾರ್ಹತೆ: 8ನೇ ತರಗತಿ, 10ನೇ ತರಗತಿ ಮತ್ತು12ನೇ ತರಗತಿ.

. ವಯಸ್ಸಿನ ಅರ್ಹತೆಗಳು: ಕನಿಷ್ಠ 17 ವರ್ಷ 6 ತಿಂಗಳು ಆಗಿರಬೇಕು. ಗರಿಷ್ಠ 21 ವರ್ಷ ವಯಸ್ಸು ಮೀರಿರಬಾರದು.

. ಸೇವೆ ಅವಧಿ: 4 ವರ್ಷ

. ಅಗ್ನಿವೀರ್ ಕೆಟಗರಿವಾರು ವಿದ್ಯಾರ್ಹತೆಗಳ ವಿವರ:

ಅಗ್ನಿವೀರ್ (ಜನರಲ್ ಡ್ಯೂಟಿ): ಎಸ್ಎಸ್ಎಲ್‌ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸು ಮಾಡಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.33 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.

ಅಗ್ನಿವೀರ್ (ಟೆಕ್): ದ್ವಿತೀಯ ಪಿಯುಸಿ / 10+2 ಶಿಕ್ಷಣವನ್ನು ಭೌತಶಾಸ್ತ್ರ/ ರಸಾಯನಶಾಸ್ತ್ರ / ಗಣಿತ/ ಇಂಗ್ಲಿಷ್ ವಿಷಯಗಳಲ್ಲಿ ಓದಿ, ಶೇ.50 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.40 ಅಂಕಗಳೊಂದಿಗೆ ಪಾಸ್ ಆಗಿರಬೇಕು.

ಅಗ್ನಿವೀರ್ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ನಿಕಲ್: ಪಿಯುಸಿ ಶಿಕ್ಷಣವನ್ನು ಯಾವುದೇ ವಿಷಯಗಳಲ್ಲಿಶೇ.60 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.50 ಅಂಕ ಪಡೆದಿರಬೇಕು.

ಅಗ್ನಿವೀರ್ ಟ್ರೇಡ್ಸ್‌ಮನ್‌: 10 ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.

ಅಗ್ನಿವೀರ್ ಟ್ರೇಡ್ಸ್‌ಮನ್‌: 8ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.

ಅಗ್ನಿವೀರ್ ಜನರಲ್ ಡ್ಯೂಟಿ – ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳಾ ಅಗ್ನಿವೀರರು:

ಎಸ್ಎಸ್ಎಲ್‌ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು. ಲೈಟ್ ಮೋಟಾರ್ ವೆಹಿಕಲ್ ವಾಹನ ಚಾಲನ ಪರವಾನಗಿ (ಡಿಎಲ್) ಇರುವವರಿಗೆ ಆದ್ಯತೆ
ನೀಡಲಾಗುವುದು.

.ಇತರೆ ಅರ್ಹತೆಗಳು: ಎನ್‌ಸಿಸಿ ಕೋಟಾ, ಕ್ರೀಡಾ ಕೋಟಾಗಳಡಿ ಕೂಡ ಹುದ್ದೆಗಳು ಇರುತ್ತವೆ.

ಆಯ್ಕೆ ವಿಧಾನಗಳು: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಇರುತ್ತವೆ.

.ಭೂ ಸೇನೆ ಅಗ್ನಿವೀರರಿಗೆ ವೇತನ ಮತ್ತು ಭತ್ಯೆಗಳು
. 1ನೇ ವರ್ಷ: ರೂ. 30,000 ಜತೆಗೆ ಇತರೆ ಭತ್ಯೆಗಳು
. 2ವರ್ಷ: ರೂ. 33,000 ಜತೆಗೆ ಇತರೆ ಭತ್ಯೆಗಳು
.  3ನೇ ವರ್ಷ: ರೂ. 36,500 ಜತೆಗೆ ಇತರೆ ಭತ್ಯೆಗಳು
. 4ನೇ ವರ್ಷ: ರೂ. 40,000 ಜತೆಗೆ ಇತರೆ ಭತ್ಯೆಗಳು

. ಅರ್ಜಿ ಸಲ್ಲಿಸುವವರು https://joinindianarmy.nic.in ಗೆ ಭೇಟಿ ನೀಡಬಹುದು.
.ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 12-03-2025
.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2025

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಿ

ಬಂಡೀಪುರ ಉಷ್ಟ್ರೀಯ ಉದ್ಯಾನದೊಳಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧವನ್ನು ರಾಜಕೀಯ ಮುಖಂಡರ ಒತ್ತಡಕ್ಕೆ…

47 mins ago

IPL 2025: 159ಕ್ಕೆ ರಾಜಸ್ಥಾನ್‌ ಆಲೌಟ್: ಗುಜರಾತ್‌ಗೆ 58 ರನ್‌ಗಳ ಭರ್ಜರಿ ಗೆಲುವು

ಅಹಮದಾಬಾದ್‌: ಸಂಘಟಿತ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಸಹಾಯದಿಂದ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಮಣಿಸಿದ ಗುಜರಾತ್‌ ಟೈಟನ್ಸ್‌ 2025ರ 18 ಆವೃತ್ತಿಯ…

2 hours ago

ಯಡಿಯೂರಪ್ಪ ಸರ್ಕಾರವಿದ್ದರೆ ನೆಟ್ಟಾರು ಹಂತಕನಿಗೆ ಮುತ್ತಿಕ್ಕಿದವನಿಗೆ ಗುಂಡಿಕ್ಕುತ್ತಿದ್ದೆವು: ಬಿ.ವೈ.ವಿಜಯೇಂದ್ರ

ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತಿಡುತ್ತಾನೆ. ನಮ್ಮ ಸರ್ಕಾರ, ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ಆ ದೇಶದ್ರೋಹಿಗೆ ಅಲ್ಲೇ…

3 hours ago

ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ‌ ಎಂ‌ಡಿ ಆಗಿ ಮಂಗಲ್‌ ದಾಸ್‌ ನೇಮಕ

ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ ಎಂಡಿಯಾಗಿ ಮಂಗಲ್‌ ದಾಸ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…

4 hours ago

ಏಪ್ರಿಲ್‍.16ರಿಂದ ಶುರುವಾಗಲಿದೆ ಸುದೀಪ್‍ ಅಭಿನಯದ ‘ಬಿಲ್ಲ ರಂಗ ಭಾಷಾ’

‘ಏಪ್ರಿಲ್‍ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್‌ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್‍.16ರಂದು…

4 hours ago

ಇದು ‘ಪ್ರೀತಿಯ ಹುಚ್ಚ’ನ ಕಥೆ: ನೈಜ ಘಟನೆ ಆಧರಿಸಿದ ಚಿತ್ರ ಏಪ್ರಿಲ್.18ಕ್ಕೆ ತೆರೆಗೆ

‘ಪ್ರೀತಿಯ ಹುಚ್ಚ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಹುಚ್ಚ’ ಚಿತ್ರದ ಸುದೀಪ್‍ ಪಾತ್ರ. ಆ ನಂತರ ‘ಚೆಲುವಿನ ಚಿತ್ತಾರ’ ಚಿತ್ರದ…

4 hours ago