ಯುವ ಡಾಟ್ ಕಾಂ

ಭಾರತೀಯ ಭೂ ಸೇನೆ: ಅಗ್ನಿವೀರರಿಗೆ ಆಹ್ವಾನ

ಕೆಲಸ ಬೇಕೇ ಕೆಲಸ

. ಹುದ್ದೆಗಳ ಸಂಖ್ಯೆ: 4 ವಿಭಾಗಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ನೇಮಕ ಮಾಡಲಾಗುವುದು.

. ವಿದ್ಯಾರ್ಹತೆ: 8ನೇ ತರಗತಿ, 10ನೇ ತರಗತಿ ಮತ್ತು12ನೇ ತರಗತಿ.

. ವಯಸ್ಸಿನ ಅರ್ಹತೆಗಳು: ಕನಿಷ್ಠ 17 ವರ್ಷ 6 ತಿಂಗಳು ಆಗಿರಬೇಕು. ಗರಿಷ್ಠ 21 ವರ್ಷ ವಯಸ್ಸು ಮೀರಿರಬಾರದು.

. ಸೇವೆ ಅವಧಿ: 4 ವರ್ಷ

. ಅಗ್ನಿವೀರ್ ಕೆಟಗರಿವಾರು ವಿದ್ಯಾರ್ಹತೆಗಳ ವಿವರ:

ಅಗ್ನಿವೀರ್ (ಜನರಲ್ ಡ್ಯೂಟಿ): ಎಸ್ಎಸ್ಎಲ್‌ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸು ಮಾಡಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.33 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.

ಅಗ್ನಿವೀರ್ (ಟೆಕ್): ದ್ವಿತೀಯ ಪಿಯುಸಿ / 10+2 ಶಿಕ್ಷಣವನ್ನು ಭೌತಶಾಸ್ತ್ರ/ ರಸಾಯನಶಾಸ್ತ್ರ / ಗಣಿತ/ ಇಂಗ್ಲಿಷ್ ವಿಷಯಗಳಲ್ಲಿ ಓದಿ, ಶೇ.50 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.40 ಅಂಕಗಳೊಂದಿಗೆ ಪಾಸ್ ಆಗಿರಬೇಕು.

ಅಗ್ನಿವೀರ್ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ನಿಕಲ್: ಪಿಯುಸಿ ಶಿಕ್ಷಣವನ್ನು ಯಾವುದೇ ವಿಷಯಗಳಲ್ಲಿಶೇ.60 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.50 ಅಂಕ ಪಡೆದಿರಬೇಕು.

ಅಗ್ನಿವೀರ್ ಟ್ರೇಡ್ಸ್‌ಮನ್‌: 10 ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.

ಅಗ್ನಿವೀರ್ ಟ್ರೇಡ್ಸ್‌ಮನ್‌: 8ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.

ಅಗ್ನಿವೀರ್ ಜನರಲ್ ಡ್ಯೂಟಿ – ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳಾ ಅಗ್ನಿವೀರರು:

ಎಸ್ಎಸ್ಎಲ್‌ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು. ಲೈಟ್ ಮೋಟಾರ್ ವೆಹಿಕಲ್ ವಾಹನ ಚಾಲನ ಪರವಾನಗಿ (ಡಿಎಲ್) ಇರುವವರಿಗೆ ಆದ್ಯತೆ
ನೀಡಲಾಗುವುದು.

.ಇತರೆ ಅರ್ಹತೆಗಳು: ಎನ್‌ಸಿಸಿ ಕೋಟಾ, ಕ್ರೀಡಾ ಕೋಟಾಗಳಡಿ ಕೂಡ ಹುದ್ದೆಗಳು ಇರುತ್ತವೆ.

ಆಯ್ಕೆ ವಿಧಾನಗಳು: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಇರುತ್ತವೆ.

.ಭೂ ಸೇನೆ ಅಗ್ನಿವೀರರಿಗೆ ವೇತನ ಮತ್ತು ಭತ್ಯೆಗಳು
. 1ನೇ ವರ್ಷ: ರೂ. 30,000 ಜತೆಗೆ ಇತರೆ ಭತ್ಯೆಗಳು
. 2ವರ್ಷ: ರೂ. 33,000 ಜತೆಗೆ ಇತರೆ ಭತ್ಯೆಗಳು
.  3ನೇ ವರ್ಷ: ರೂ. 36,500 ಜತೆಗೆ ಇತರೆ ಭತ್ಯೆಗಳು
. 4ನೇ ವರ್ಷ: ರೂ. 40,000 ಜತೆಗೆ ಇತರೆ ಭತ್ಯೆಗಳು

. ಅರ್ಜಿ ಸಲ್ಲಿಸುವವರು https://joinindianarmy.nic.in ಗೆ ಭೇಟಿ ನೀಡಬಹುದು.
.ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 12-03-2025
.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2025

ಆಂದೋಲನ ಡೆಸ್ಕ್

Recent Posts

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

24 mins ago

ಹೊರ್ಮುಜ್‌ ಬಿಕ್ಕಟ್ಟು : ಸಂಘರ್ಷ ಶಮನಕ್ಕೆ ಇರಾನ್‌ ಹೊಸ ದಾಳ

ಟೆಹ್ರಾನ್‌ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…

38 mins ago

ಹನೂರು| ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ ಕಾಂಗ್ರೆಸ್‌ ಮತ್ತು ಮಿತ್ರಪಕ್ಷಗಳ ವಿರುದ್ಧ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ…

1 hour ago

ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ…

1 hour ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…

2 hours ago

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

3 hours ago