ಕೆಲಸ ಬೇಕೇ ಕೆಲಸ
. ಹುದ್ದೆಗಳ ಸಂಖ್ಯೆ: 4 ವಿಭಾಗಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ನೇಮಕ ಮಾಡಲಾಗುವುದು.
. ವಿದ್ಯಾರ್ಹತೆ: 8ನೇ ತರಗತಿ, 10ನೇ ತರಗತಿ ಮತ್ತು12ನೇ ತರಗತಿ.
. ವಯಸ್ಸಿನ ಅರ್ಹತೆಗಳು: ಕನಿಷ್ಠ 17 ವರ್ಷ 6 ತಿಂಗಳು ಆಗಿರಬೇಕು. ಗರಿಷ್ಠ 21 ವರ್ಷ ವಯಸ್ಸು ಮೀರಿರಬಾರದು.
. ಸೇವೆ ಅವಧಿ: 4 ವರ್ಷ
. ಅಗ್ನಿವೀರ್ ಕೆಟಗರಿವಾರು ವಿದ್ಯಾರ್ಹತೆಗಳ ವಿವರ:
ಅಗ್ನಿವೀರ್ (ಜನರಲ್ ಡ್ಯೂಟಿ): ಎಸ್ಎಸ್ಎಲ್ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸು ಮಾಡಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.33 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.
ಅಗ್ನಿವೀರ್ (ಟೆಕ್): ದ್ವಿತೀಯ ಪಿಯುಸಿ / 10+2 ಶಿಕ್ಷಣವನ್ನು ಭೌತಶಾಸ್ತ್ರ/ ರಸಾಯನಶಾಸ್ತ್ರ / ಗಣಿತ/ ಇಂಗ್ಲಿಷ್ ವಿಷಯಗಳಲ್ಲಿ ಓದಿ, ಶೇ.50 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.40 ಅಂಕಗಳೊಂದಿಗೆ ಪಾಸ್ ಆಗಿರಬೇಕು.
ಅಗ್ನಿವೀರ್ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ನಿಕಲ್: ಪಿಯುಸಿ ಶಿಕ್ಷಣವನ್ನು ಯಾವುದೇ ವಿಷಯಗಳಲ್ಲಿಶೇ.60 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.50 ಅಂಕ ಪಡೆದಿರಬೇಕು.
ಅಗ್ನಿವೀರ್ ಟ್ರೇಡ್ಸ್ಮನ್: 10 ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.
ಅಗ್ನಿವೀರ್ ಟ್ರೇಡ್ಸ್ಮನ್: 8ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.
ಅಗ್ನಿವೀರ್ ಜನರಲ್ ಡ್ಯೂಟಿ – ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳಾ ಅಗ್ನಿವೀರರು:
ಎಸ್ಎಸ್ಎಲ್ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು. ಲೈಟ್ ಮೋಟಾರ್ ವೆಹಿಕಲ್ ವಾಹನ ಚಾಲನ ಪರವಾನಗಿ (ಡಿಎಲ್) ಇರುವವರಿಗೆ ಆದ್ಯತೆ
ನೀಡಲಾಗುವುದು.
.ಇತರೆ ಅರ್ಹತೆಗಳು: ಎನ್ಸಿಸಿ ಕೋಟಾ, ಕ್ರೀಡಾ ಕೋಟಾಗಳಡಿ ಕೂಡ ಹುದ್ದೆಗಳು ಇರುತ್ತವೆ.
ಆಯ್ಕೆ ವಿಧಾನಗಳು: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಇರುತ್ತವೆ.
.ಭೂ ಸೇನೆ ಅಗ್ನಿವೀರರಿಗೆ ವೇತನ ಮತ್ತು ಭತ್ಯೆಗಳು
. 1ನೇ ವರ್ಷ: ರೂ. 30,000 ಜತೆಗೆ ಇತರೆ ಭತ್ಯೆಗಳು
. 2ವರ್ಷ: ರೂ. 33,000 ಜತೆಗೆ ಇತರೆ ಭತ್ಯೆಗಳು
. 3ನೇ ವರ್ಷ: ರೂ. 36,500 ಜತೆಗೆ ಇತರೆ ಭತ್ಯೆಗಳು
. 4ನೇ ವರ್ಷ: ರೂ. 40,000 ಜತೆಗೆ ಇತರೆ ಭತ್ಯೆಗಳು
. ಅರ್ಜಿ ಸಲ್ಲಿಸುವವರು https://joinindianarmy.nic.in ಗೆ ಭೇಟಿ ನೀಡಬಹುದು.
.ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 12-03-2025
.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2025
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…
ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…
ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…
ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್ಗಳಿಗೆ…
ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್…