ಕೆಲಸ ಬೇಕೇ ಕೆಲಸ
. ಹುದ್ದೆಗಳ ಸಂಖ್ಯೆ: 4 ವಿಭಾಗಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ನೇಮಕ ಮಾಡಲಾಗುವುದು.
. ವಿದ್ಯಾರ್ಹತೆ: 8ನೇ ತರಗತಿ, 10ನೇ ತರಗತಿ ಮತ್ತು12ನೇ ತರಗತಿ.
. ವಯಸ್ಸಿನ ಅರ್ಹತೆಗಳು: ಕನಿಷ್ಠ 17 ವರ್ಷ 6 ತಿಂಗಳು ಆಗಿರಬೇಕು. ಗರಿಷ್ಠ 21 ವರ್ಷ ವಯಸ್ಸು ಮೀರಿರಬಾರದು.
. ಸೇವೆ ಅವಧಿ: 4 ವರ್ಷ
. ಅಗ್ನಿವೀರ್ ಕೆಟಗರಿವಾರು ವಿದ್ಯಾರ್ಹತೆಗಳ ವಿವರ:
ಅಗ್ನಿವೀರ್ (ಜನರಲ್ ಡ್ಯೂಟಿ): ಎಸ್ಎಸ್ಎಲ್ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸು ಮಾಡಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.33 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.
ಅಗ್ನಿವೀರ್ (ಟೆಕ್): ದ್ವಿತೀಯ ಪಿಯುಸಿ / 10+2 ಶಿಕ್ಷಣವನ್ನು ಭೌತಶಾಸ್ತ್ರ/ ರಸಾಯನಶಾಸ್ತ್ರ / ಗಣಿತ/ ಇಂಗ್ಲಿಷ್ ವಿಷಯಗಳಲ್ಲಿ ಓದಿ, ಶೇ.50 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.40 ಅಂಕಗಳೊಂದಿಗೆ ಪಾಸ್ ಆಗಿರಬೇಕು.
ಅಗ್ನಿವೀರ್ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ನಿಕಲ್: ಪಿಯುಸಿ ಶಿಕ್ಷಣವನ್ನು ಯಾವುದೇ ವಿಷಯಗಳಲ್ಲಿಶೇ.60 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.50 ಅಂಕ ಪಡೆದಿರಬೇಕು.
ಅಗ್ನಿವೀರ್ ಟ್ರೇಡ್ಸ್ಮನ್: 10 ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.
ಅಗ್ನಿವೀರ್ ಟ್ರೇಡ್ಸ್ಮನ್: 8ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.
ಅಗ್ನಿವೀರ್ ಜನರಲ್ ಡ್ಯೂಟಿ – ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳಾ ಅಗ್ನಿವೀರರು:
ಎಸ್ಎಸ್ಎಲ್ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು. ಲೈಟ್ ಮೋಟಾರ್ ವೆಹಿಕಲ್ ವಾಹನ ಚಾಲನ ಪರವಾನಗಿ (ಡಿಎಲ್) ಇರುವವರಿಗೆ ಆದ್ಯತೆ
ನೀಡಲಾಗುವುದು.
.ಇತರೆ ಅರ್ಹತೆಗಳು: ಎನ್ಸಿಸಿ ಕೋಟಾ, ಕ್ರೀಡಾ ಕೋಟಾಗಳಡಿ ಕೂಡ ಹುದ್ದೆಗಳು ಇರುತ್ತವೆ.
ಆಯ್ಕೆ ವಿಧಾನಗಳು: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಇರುತ್ತವೆ.
.ಭೂ ಸೇನೆ ಅಗ್ನಿವೀರರಿಗೆ ವೇತನ ಮತ್ತು ಭತ್ಯೆಗಳು
. 1ನೇ ವರ್ಷ: ರೂ. 30,000 ಜತೆಗೆ ಇತರೆ ಭತ್ಯೆಗಳು
. 2ವರ್ಷ: ರೂ. 33,000 ಜತೆಗೆ ಇತರೆ ಭತ್ಯೆಗಳು
. 3ನೇ ವರ್ಷ: ರೂ. 36,500 ಜತೆಗೆ ಇತರೆ ಭತ್ಯೆಗಳು
. 4ನೇ ವರ್ಷ: ರೂ. 40,000 ಜತೆಗೆ ಇತರೆ ಭತ್ಯೆಗಳು
. ಅರ್ಜಿ ಸಲ್ಲಿಸುವವರು https://joinindianarmy.nic.in ಗೆ ಭೇಟಿ ನೀಡಬಹುದು.
.ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 12-03-2025
.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2025
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…