ಕಲ್ಯಾಣ ಕರ್ನಾಟಕದಲ್ಲಿ ಚಾಲಕ/ತಾಂತ್ರಿಕ ಹುದ್ದೆಗಳು

ನೇಮಕಾತಿ ಪ್ರಾಧಿಕಾರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ

ಹುದ್ದೆಯ ಹೆಸರು: ಚಾಲಕರ ಹುದ್ದೆಗಳು ಹಾಗೂ ತಾಂತ್ರಿಕ ಸಹಾಯಕರ ಹುದ್ದೆಗಳು
ಹುದ್ದೆಗಳ ಸಂಖ್ಯೆ: ಚಾಲಕರ ಹುದ್ದೆಗಳ ಸಂಖ್ಯೆ 100, ತಾಂತ್ರಿಕ ಸಹಾಯಕರ ಒಟ್ಟು ಹುದ್ದೆಗಳ ಸಂಖ್ಯೆ 50

ಆಯ್ಕೆಯ ವಿಧಾನ: ನೇರ ಸಂದರ್ಶನ
ವಿದ್ಯಾರ್ಹತೆ: ಚಾಲಕ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು. (ಮುಕ್ತ ವಿವಿಯಿಂದ ಪಡೆದ ಎಸ್.ಎಸ್.ಸಿ 500 ಅಂಕಗಳ ಅಂಕಪಟ್ಟಿಯನ್ನು ಪರಿಗಣಿಸಲಾಗುವುದಿಲ್ಲ.) ಚಾಲ್ತಿಯಲ್ಲಿರುವ ಭಾರಿ ಸರಕು ಸಾಗಾಣಿಕೆ ವಾಹನ ಚಾಲನಾ ಪರವಾನಿಗೆ ಪಡೆದು ಕನಿಷ್ಟ 2 ವರ್ಷಗಳಾಗಿರಬೇಕು. ಪ್ರಯಾಣಿಕರ ಭಾರಿ ವಾಹನ ಚಾಲನಾ ಪರವಾನಿಗೆ ಹಾಗೂ ಕರ್ನಾಟಕ ಪಿಎಸ್ವಿ ಬ್ಯಾಡ್ಜ್ ಹೊಂದಿರಬೇಕು.‌

ತಾಂತ್ರಿಕ ಸಹಾಯಕರ ಹುದ್ದೆಗೆ ಅರ್ಹತೆ: ಐಟಿಐ ಅಥವಾ ಡಿಪ್ಲೊಮೊ ಶಿಕ್ಷಣವನ್ನು ಮೆಕ್ಯಾನಿಕಲ್ ಬ್ರ್ಯಾಂಚ್‌ನಲ್ಲಿ ಪಡೆದಿದ್ದು, ಮೆಕ್ಯಾನಿಕ್ ಕೆಲಸದ ಅನುಭವವಿರಬೇಕು.

ವೇತನ ಶ್ರೇಣಿ: ಇವು ಗುತ್ತಿಗೆ ಆಧಾರಿತ ಹುದ್ದೆಗಳಾಗಿದ್ದು, ಕರ್ತವ್ಯದ ಗಂಟೆ ಹಾಗೂ ದಿನಗಳ ಆಧಾರದ ಮೇಲೆ ವೇತನವನ್ನು ಕೆಕೆಆರ್‌ಟಿಸಿ ಆಯ್ಕೆ ಸಮಿತಿಯು ನಿಗದಿ ಮಾಡಲಿದೆ.

ಚಾಲಕ ಹುದ್ದೆಯ ನೇರ ಸಂದರ್ಶನ 02-12-20240od 04-12-2024ರವರೆಗೆ ತಾಂತ್ರಿಕ ಸಹಾಯಕ ಹುದ್ದೆಗೆ ನೇರ ಸಂದರ್ಶನ:
06-12-2024ರಿಂದ 7-12-2024 ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕೃತ ವೆಬ್‌ಸೈಟ್ ವಿಳಾs:https://kkrtc. karnataka.gov.in ಗೆ ಭೇಟಿ ನೀಡಬಹುದು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

19 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

19 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

19 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

19 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

19 hours ago