ಕಲ್ಯಾಣ ಕರ್ನಾಟಕದಲ್ಲಿ ಚಾಲಕ/ತಾಂತ್ರಿಕ ಹುದ್ದೆಗಳು

ನೇಮಕಾತಿ ಪ್ರಾಧಿಕಾರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ

ಹುದ್ದೆಯ ಹೆಸರು: ಚಾಲಕರ ಹುದ್ದೆಗಳು ಹಾಗೂ ತಾಂತ್ರಿಕ ಸಹಾಯಕರ ಹುದ್ದೆಗಳು
ಹುದ್ದೆಗಳ ಸಂಖ್ಯೆ: ಚಾಲಕರ ಹುದ್ದೆಗಳ ಸಂಖ್ಯೆ 100, ತಾಂತ್ರಿಕ ಸಹಾಯಕರ ಒಟ್ಟು ಹುದ್ದೆಗಳ ಸಂಖ್ಯೆ 50

ಆಯ್ಕೆಯ ವಿಧಾನ: ನೇರ ಸಂದರ್ಶನ
ವಿದ್ಯಾರ್ಹತೆ: ಚಾಲಕ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು. (ಮುಕ್ತ ವಿವಿಯಿಂದ ಪಡೆದ ಎಸ್.ಎಸ್.ಸಿ 500 ಅಂಕಗಳ ಅಂಕಪಟ್ಟಿಯನ್ನು ಪರಿಗಣಿಸಲಾಗುವುದಿಲ್ಲ.) ಚಾಲ್ತಿಯಲ್ಲಿರುವ ಭಾರಿ ಸರಕು ಸಾಗಾಣಿಕೆ ವಾಹನ ಚಾಲನಾ ಪರವಾನಿಗೆ ಪಡೆದು ಕನಿಷ್ಟ 2 ವರ್ಷಗಳಾಗಿರಬೇಕು. ಪ್ರಯಾಣಿಕರ ಭಾರಿ ವಾಹನ ಚಾಲನಾ ಪರವಾನಿಗೆ ಹಾಗೂ ಕರ್ನಾಟಕ ಪಿಎಸ್ವಿ ಬ್ಯಾಡ್ಜ್ ಹೊಂದಿರಬೇಕು.‌

ತಾಂತ್ರಿಕ ಸಹಾಯಕರ ಹುದ್ದೆಗೆ ಅರ್ಹತೆ: ಐಟಿಐ ಅಥವಾ ಡಿಪ್ಲೊಮೊ ಶಿಕ್ಷಣವನ್ನು ಮೆಕ್ಯಾನಿಕಲ್ ಬ್ರ್ಯಾಂಚ್‌ನಲ್ಲಿ ಪಡೆದಿದ್ದು, ಮೆಕ್ಯಾನಿಕ್ ಕೆಲಸದ ಅನುಭವವಿರಬೇಕು.

ವೇತನ ಶ್ರೇಣಿ: ಇವು ಗುತ್ತಿಗೆ ಆಧಾರಿತ ಹುದ್ದೆಗಳಾಗಿದ್ದು, ಕರ್ತವ್ಯದ ಗಂಟೆ ಹಾಗೂ ದಿನಗಳ ಆಧಾರದ ಮೇಲೆ ವೇತನವನ್ನು ಕೆಕೆಆರ್‌ಟಿಸಿ ಆಯ್ಕೆ ಸಮಿತಿಯು ನಿಗದಿ ಮಾಡಲಿದೆ.

ಚಾಲಕ ಹುದ್ದೆಯ ನೇರ ಸಂದರ್ಶನ 02-12-20240od 04-12-2024ರವರೆಗೆ ತಾಂತ್ರಿಕ ಸಹಾಯಕ ಹುದ್ದೆಗೆ ನೇರ ಸಂದರ್ಶನ:
06-12-2024ರಿಂದ 7-12-2024 ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕೃತ ವೆಬ್‌ಸೈಟ್ ವಿಳಾs:https://kkrtc. karnataka.gov.in ಗೆ ಭೇಟಿ ನೀಡಬಹುದು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

33 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

35 mins ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

38 mins ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

40 mins ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

43 mins ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

47 mins ago