ಕಲ್ಯಾಣ ಕರ್ನಾಟಕದಲ್ಲಿ ಚಾಲಕ/ತಾಂತ್ರಿಕ ಹುದ್ದೆಗಳು

ನೇಮಕಾತಿ ಪ್ರಾಧಿಕಾರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ

ಹುದ್ದೆಯ ಹೆಸರು: ಚಾಲಕರ ಹುದ್ದೆಗಳು ಹಾಗೂ ತಾಂತ್ರಿಕ ಸಹಾಯಕರ ಹುದ್ದೆಗಳು
ಹುದ್ದೆಗಳ ಸಂಖ್ಯೆ: ಚಾಲಕರ ಹುದ್ದೆಗಳ ಸಂಖ್ಯೆ 100, ತಾಂತ್ರಿಕ ಸಹಾಯಕರ ಒಟ್ಟು ಹುದ್ದೆಗಳ ಸಂಖ್ಯೆ 50

ಆಯ್ಕೆಯ ವಿಧಾನ: ನೇರ ಸಂದರ್ಶನ
ವಿದ್ಯಾರ್ಹತೆ: ಚಾಲಕ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು. (ಮುಕ್ತ ವಿವಿಯಿಂದ ಪಡೆದ ಎಸ್.ಎಸ್.ಸಿ 500 ಅಂಕಗಳ ಅಂಕಪಟ್ಟಿಯನ್ನು ಪರಿಗಣಿಸಲಾಗುವುದಿಲ್ಲ.) ಚಾಲ್ತಿಯಲ್ಲಿರುವ ಭಾರಿ ಸರಕು ಸಾಗಾಣಿಕೆ ವಾಹನ ಚಾಲನಾ ಪರವಾನಿಗೆ ಪಡೆದು ಕನಿಷ್ಟ 2 ವರ್ಷಗಳಾಗಿರಬೇಕು. ಪ್ರಯಾಣಿಕರ ಭಾರಿ ವಾಹನ ಚಾಲನಾ ಪರವಾನಿಗೆ ಹಾಗೂ ಕರ್ನಾಟಕ ಪಿಎಸ್ವಿ ಬ್ಯಾಡ್ಜ್ ಹೊಂದಿರಬೇಕು.‌

ತಾಂತ್ರಿಕ ಸಹಾಯಕರ ಹುದ್ದೆಗೆ ಅರ್ಹತೆ: ಐಟಿಐ ಅಥವಾ ಡಿಪ್ಲೊಮೊ ಶಿಕ್ಷಣವನ್ನು ಮೆಕ್ಯಾನಿಕಲ್ ಬ್ರ್ಯಾಂಚ್‌ನಲ್ಲಿ ಪಡೆದಿದ್ದು, ಮೆಕ್ಯಾನಿಕ್ ಕೆಲಸದ ಅನುಭವವಿರಬೇಕು.

ವೇತನ ಶ್ರೇಣಿ: ಇವು ಗುತ್ತಿಗೆ ಆಧಾರಿತ ಹುದ್ದೆಗಳಾಗಿದ್ದು, ಕರ್ತವ್ಯದ ಗಂಟೆ ಹಾಗೂ ದಿನಗಳ ಆಧಾರದ ಮೇಲೆ ವೇತನವನ್ನು ಕೆಕೆಆರ್‌ಟಿಸಿ ಆಯ್ಕೆ ಸಮಿತಿಯು ನಿಗದಿ ಮಾಡಲಿದೆ.

ಚಾಲಕ ಹುದ್ದೆಯ ನೇರ ಸಂದರ್ಶನ 02-12-20240od 04-12-2024ರವರೆಗೆ ತಾಂತ್ರಿಕ ಸಹಾಯಕ ಹುದ್ದೆಗೆ ನೇರ ಸಂದರ್ಶನ:
06-12-2024ರಿಂದ 7-12-2024 ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕೃತ ವೆಬ್‌ಸೈಟ್ ವಿಳಾs:https://kkrtc. karnataka.gov.in ಗೆ ಭೇಟಿ ನೀಡಬಹುದು.

 

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago