ಯುವ ಡಾಟ್ ಕಾಂ

ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಉದ್ಯೋಗಾವಕಾಶಗಳು

  • ನೇಮಕಾತಿ ಪ್ರಾಧಿಕಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (ಪೋಷಣ್ ಅಭಿಯಾನ ಯೋಜನೆ)
  • ಹುದ್ದೆ ಹೆಸರು ಮತ್ತು ಸಂಖ್ಯೆ:
    1. ಸಲಹೆಗಾರರು (ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ): 1
    2. ಸಲಹೆಗಾರರು (ಆರೋಗ್ಯ ಮತ್ತು ಪೌಷ್ಟಿಕತೆ): 1
    3. ಪ್ರಾಜೆಕ್ಟ್ ಅಸೋಸಿಯೇಟ್: 02
    4. ಸೆಕ್ರೇಟೇರಿಯಲ್ ಅಸಿಸ್ಟಂಟ್ (ಡಾಟಾ ಎಂಟ್ರಿ ಆಪರೇಟರ್): 1
  • ವೇತನ ಶ್ರೇಣಿ: 30,000 ರೂ.-50,000 ರೂ.
  • ವಿದ್ಯಾರ್ಹತೆ:
    1. ಸಲಹೆಗಾರರು (ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ): ಪಿಜಿ ಡಿಗ್ರಿ / ಡಿಪ್ಲೊಮೊ ಇನ್ ಮ್ಯಾನೇಜ್ಮೆಂಟ್ / ಕಂಪ್ಯೂಟರ್ ಅಪ್ಲಿಕೇಶನ್ / ಕಂಪ್ಯೂಟರ್ ಸೈನ್ಸ್ ಅಥವಾ ಬಿ.ಟೆಕ್ / ಬಿಇ ಇನ್ಐಟಿ / ಕಂಪ್ಯೂಟರ್ ಇಂಜಿನಿಯರಿಂಗ್ ಅಥವಾ ಪಿಜಿ ಇನ್ ಸೈನ್ಸ್ ಇತರೆ ಶಿಕ್ಷಣ ಅರ್ಹತೆಯೊಂದಿಗೆ 3 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
    2. ಸಲಹೆಗಾರರು (ಆರೋಗ್ಯ ಮತ್ತು ಪೌಷ್ಟಿಕತೆ): ಪಿಜಿ ಡಿಗ್ರಿ ಇನ್ ನ್ಯೂಟ್ರಿಷನ್ / ಪಬ್ಲಿಕ್ ಹೆಲ್ತ್ /ಸೋಷಿಯಲ್ ಸೈನ್ಸ್ / ರೂರಲ್ ಡೆವಲಪ್ಮೆಂಟ್
    ಕಮ್ಯೂನಿಟಿ ಮೆಡಿಸಿನ್  ಶಿಕ್ಷಣವನ್ನು ಶೇ.55 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. 3 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
    3. ಪ್ರಾಜೆಕ್ಟ್ ಅಸೋಸಿಯೇಟ್: ಕಂಪ್ಯೂಟರ್ ಸೈನ್ಸ್ ಅಥವಾ ಐಟಿ ಪದವಿ ಅನ್ನು ಪಡೆದಿದ್ದು, ಕನಿಷ್ಠ 2 ವರ್ಷಗಳ ಕಾರ್ಯಾನುಭವ
    4. ಸೆಕ್ರೇಟರಿಯಲ್ ಅಸಿಸ್ಟಂಟ್ (ಡಾಟಾ ಎಂಟ್ರಿ ಆಪರೇಟರ್): ಪಿಯುಸಿ ಶಿಕ್ಷಣ ವನ್ನು ಕನಿಷ್ಠ ಶೇ.50 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಜತೆಗೆ 2 ವರ್ಷಗಳ ಕಾರ್ಯಾನುಭವ
  • ವಯೋಮಿತಿ: ಗರಿಷ್ಟ 60 ವರ್ಷ ಮೀರಿರಬಾರದು.

 

  • ಅರ್ಜಿ ಸಲ್ಲಿಸುವವರು ಸ್ವ-ವಿವರ (ಬಯೋಡಾಟಾ) ಪ್ರತಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ
    ಅಭಿವೃದ್ಧಿ ಇಲಾಖೆ, ಪಿಡಬ್ಲ್ಯುಡಿ ಕಟ್ಟಡ, ಆನಂದರಾವ್ ವೃತ್ತ, ಬೆಂಗಳೂರು-560009 ಈ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-04-2025
  • ಹೆಚ್ಚಿನ ಮಾಹಿತಿಗಾಗಿ https://dwcd.karnataka.gov.in

 

ಆಂದೋಲನ ಡೆಸ್ಕ್

Recent Posts

ಹನೂರು| ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್‌ ಕಳ್ಳತನ: ದೂರು ದಾಖಲು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ…

4 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಅಪಹರಣ ಸಂತ್ರಸ್ತೆಯರ ಕಡಿದ ಬದುಕನ್ನು ಜೋಡಿಸುವ ನಸೀಮಾ

ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…

24 mins ago

ಚಾಮರಾಜನಗರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ನೀರು, ಲಸಿಕೆಗೆ ಸಜ್ಜು

ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ  ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…

30 mins ago

ಮೈಸೂರು ಜಿಲ್ಲೆಯಲ್ಲಿ ಹಾವು ಕಡಿತ ಪ್ರಕರಣಗಳ ಸಂಖ್ಯೆ ಹೆಚ್ಚಳ

ಮೈಸೂರು: ಗ್ರಾಮಾಂತರ ಪ್ರದೇಶದ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಯಲ್ಲಿ ತೊಡಗುವ ರೈತರಿಗೆ ಹಾವುಗಳಿಂದ ರಕ್ಷಣೆ ಪಡೆಯುವ ಅರಿವಿನ ಕೊರತೆ ಕಾರಣದಿಂದ…

36 mins ago

ಓದುಗರ ಪತ್ರ: ರಸ್ತೆಯ ಅಕ್ಕಪಕ್ಕದಲ್ಲಿ ಸ್ವಚ್ಛತೆ ಕಾಪಾಡಿ

ಚಾಮರಾಜನಗರ ತಾಲ್ಲೂಕಿನ ನಾಗವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋಳಿ ಮಾಂಸ (ಚಿಕನ್ ಸೆಂಟರ್)ದ ಅಂಗಡಿಯವರು ಕತ್ತರಿಸಿದ ಕೋಳಿಯ ರೆಕ್ಕೆಪುಕ್ಕಗಳು ಹಾಗೂ…

44 mins ago

ಓದುಗರ ಪತ್ರ: ಕನ್ನಡ ಭಾಷೆ ಕಲಿಕೆ ಕಡ್ಡಾಯವಾಗಲಿ

ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಯನ್ನು ಅಂಕದಿಂದ ಬಿಟ್ಟು ಗ್ರೇಡ್‌ಗೆ ಮಾತ್ರ ಮಾನ್ಯ ಮಾಡಿದೆ. ಇದರಿಂದ ವಿದ್ಯಾರ್ಥಿಗಳು ಯಾವ ಭಾಷೆಯನ್ನು…

46 mins ago