ಯುವ ಡಾಟ್ ಕಾಂ

ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಉದ್ಯೋಗಾವಕಾಶಗಳು

  • ನೇಮಕಾತಿ ಪ್ರಾಧಿಕಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (ಪೋಷಣ್ ಅಭಿಯಾನ ಯೋಜನೆ)
  • ಹುದ್ದೆ ಹೆಸರು ಮತ್ತು ಸಂಖ್ಯೆ:
    1. ಸಲಹೆಗಾರರು (ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ): 1
    2. ಸಲಹೆಗಾರರು (ಆರೋಗ್ಯ ಮತ್ತು ಪೌಷ್ಟಿಕತೆ): 1
    3. ಪ್ರಾಜೆಕ್ಟ್ ಅಸೋಸಿಯೇಟ್: 02
    4. ಸೆಕ್ರೇಟೇರಿಯಲ್ ಅಸಿಸ್ಟಂಟ್ (ಡಾಟಾ ಎಂಟ್ರಿ ಆಪರೇಟರ್): 1
  • ವೇತನ ಶ್ರೇಣಿ: 30,000 ರೂ.-50,000 ರೂ.
  • ವಿದ್ಯಾರ್ಹತೆ:
    1. ಸಲಹೆಗಾರರು (ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ): ಪಿಜಿ ಡಿಗ್ರಿ / ಡಿಪ್ಲೊಮೊ ಇನ್ ಮ್ಯಾನೇಜ್ಮೆಂಟ್ / ಕಂಪ್ಯೂಟರ್ ಅಪ್ಲಿಕೇಶನ್ / ಕಂಪ್ಯೂಟರ್ ಸೈನ್ಸ್ ಅಥವಾ ಬಿ.ಟೆಕ್ / ಬಿಇ ಇನ್ಐಟಿ / ಕಂಪ್ಯೂಟರ್ ಇಂಜಿನಿಯರಿಂಗ್ ಅಥವಾ ಪಿಜಿ ಇನ್ ಸೈನ್ಸ್ ಇತರೆ ಶಿಕ್ಷಣ ಅರ್ಹತೆಯೊಂದಿಗೆ 3 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
    2. ಸಲಹೆಗಾರರು (ಆರೋಗ್ಯ ಮತ್ತು ಪೌಷ್ಟಿಕತೆ): ಪಿಜಿ ಡಿಗ್ರಿ ಇನ್ ನ್ಯೂಟ್ರಿಷನ್ / ಪಬ್ಲಿಕ್ ಹೆಲ್ತ್ /ಸೋಷಿಯಲ್ ಸೈನ್ಸ್ / ರೂರಲ್ ಡೆವಲಪ್ಮೆಂಟ್
    ಕಮ್ಯೂನಿಟಿ ಮೆಡಿಸಿನ್  ಶಿಕ್ಷಣವನ್ನು ಶೇ.55 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. 3 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
    3. ಪ್ರಾಜೆಕ್ಟ್ ಅಸೋಸಿಯೇಟ್: ಕಂಪ್ಯೂಟರ್ ಸೈನ್ಸ್ ಅಥವಾ ಐಟಿ ಪದವಿ ಅನ್ನು ಪಡೆದಿದ್ದು, ಕನಿಷ್ಠ 2 ವರ್ಷಗಳ ಕಾರ್ಯಾನುಭವ
    4. ಸೆಕ್ರೇಟರಿಯಲ್ ಅಸಿಸ್ಟಂಟ್ (ಡಾಟಾ ಎಂಟ್ರಿ ಆಪರೇಟರ್): ಪಿಯುಸಿ ಶಿಕ್ಷಣ ವನ್ನು ಕನಿಷ್ಠ ಶೇ.50 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಜತೆಗೆ 2 ವರ್ಷಗಳ ಕಾರ್ಯಾನುಭವ
  • ವಯೋಮಿತಿ: ಗರಿಷ್ಟ 60 ವರ್ಷ ಮೀರಿರಬಾರದು.

 

  • ಅರ್ಜಿ ಸಲ್ಲಿಸುವವರು ಸ್ವ-ವಿವರ (ಬಯೋಡಾಟಾ) ಪ್ರತಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ
    ಅಭಿವೃದ್ಧಿ ಇಲಾಖೆ, ಪಿಡಬ್ಲ್ಯುಡಿ ಕಟ್ಟಡ, ಆನಂದರಾವ್ ವೃತ್ತ, ಬೆಂಗಳೂರು-560009 ಈ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-04-2025
  • ಹೆಚ್ಚಿನ ಮಾಹಿತಿಗಾಗಿ https://dwcd.karnataka.gov.in

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

3 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

3 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

3 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

3 hours ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

4 hours ago