ಯುವ ಡಾಟ್ ಕಾಂ

ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಉದ್ಯೋಗಾವಕಾಶಗಳು

  • ನೇಮಕಾತಿ ಪ್ರಾಧಿಕಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (ಪೋಷಣ್ ಅಭಿಯಾನ ಯೋಜನೆ)
  • ಹುದ್ದೆ ಹೆಸರು ಮತ್ತು ಸಂಖ್ಯೆ:
    1. ಸಲಹೆಗಾರರು (ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ): 1
    2. ಸಲಹೆಗಾರರು (ಆರೋಗ್ಯ ಮತ್ತು ಪೌಷ್ಟಿಕತೆ): 1
    3. ಪ್ರಾಜೆಕ್ಟ್ ಅಸೋಸಿಯೇಟ್: 02
    4. ಸೆಕ್ರೇಟೇರಿಯಲ್ ಅಸಿಸ್ಟಂಟ್ (ಡಾಟಾ ಎಂಟ್ರಿ ಆಪರೇಟರ್): 1
  • ವೇತನ ಶ್ರೇಣಿ: 30,000 ರೂ.-50,000 ರೂ.
  • ವಿದ್ಯಾರ್ಹತೆ:
    1. ಸಲಹೆಗಾರರು (ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ): ಪಿಜಿ ಡಿಗ್ರಿ / ಡಿಪ್ಲೊಮೊ ಇನ್ ಮ್ಯಾನೇಜ್ಮೆಂಟ್ / ಕಂಪ್ಯೂಟರ್ ಅಪ್ಲಿಕೇಶನ್ / ಕಂಪ್ಯೂಟರ್ ಸೈನ್ಸ್ ಅಥವಾ ಬಿ.ಟೆಕ್ / ಬಿಇ ಇನ್ಐಟಿ / ಕಂಪ್ಯೂಟರ್ ಇಂಜಿನಿಯರಿಂಗ್ ಅಥವಾ ಪಿಜಿ ಇನ್ ಸೈನ್ಸ್ ಇತರೆ ಶಿಕ್ಷಣ ಅರ್ಹತೆಯೊಂದಿಗೆ 3 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
    2. ಸಲಹೆಗಾರರು (ಆರೋಗ್ಯ ಮತ್ತು ಪೌಷ್ಟಿಕತೆ): ಪಿಜಿ ಡಿಗ್ರಿ ಇನ್ ನ್ಯೂಟ್ರಿಷನ್ / ಪಬ್ಲಿಕ್ ಹೆಲ್ತ್ /ಸೋಷಿಯಲ್ ಸೈನ್ಸ್ / ರೂರಲ್ ಡೆವಲಪ್ಮೆಂಟ್
    ಕಮ್ಯೂನಿಟಿ ಮೆಡಿಸಿನ್  ಶಿಕ್ಷಣವನ್ನು ಶೇ.55 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. 3 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
    3. ಪ್ರಾಜೆಕ್ಟ್ ಅಸೋಸಿಯೇಟ್: ಕಂಪ್ಯೂಟರ್ ಸೈನ್ಸ್ ಅಥವಾ ಐಟಿ ಪದವಿ ಅನ್ನು ಪಡೆದಿದ್ದು, ಕನಿಷ್ಠ 2 ವರ್ಷಗಳ ಕಾರ್ಯಾನುಭವ
    4. ಸೆಕ್ರೇಟರಿಯಲ್ ಅಸಿಸ್ಟಂಟ್ (ಡಾಟಾ ಎಂಟ್ರಿ ಆಪರೇಟರ್): ಪಿಯುಸಿ ಶಿಕ್ಷಣ ವನ್ನು ಕನಿಷ್ಠ ಶೇ.50 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಜತೆಗೆ 2 ವರ್ಷಗಳ ಕಾರ್ಯಾನುಭವ
  • ವಯೋಮಿತಿ: ಗರಿಷ್ಟ 60 ವರ್ಷ ಮೀರಿರಬಾರದು.

 

  • ಅರ್ಜಿ ಸಲ್ಲಿಸುವವರು ಸ್ವ-ವಿವರ (ಬಯೋಡಾಟಾ) ಪ್ರತಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ
    ಅಭಿವೃದ್ಧಿ ಇಲಾಖೆ, ಪಿಡಬ್ಲ್ಯುಡಿ ಕಟ್ಟಡ, ಆನಂದರಾವ್ ವೃತ್ತ, ಬೆಂಗಳೂರು-560009 ಈ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-04-2025
  • ಹೆಚ್ಚಿನ ಮಾಹಿತಿಗಾಗಿ https://dwcd.karnataka.gov.in

 

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

2 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

3 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

5 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

6 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

7 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

7 hours ago