ಯುವ ಡಾಟ್ ಕಾಂ

ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಉದ್ಯೋಗಾವಕಾಶಗಳು

  • ನೇಮಕಾತಿ ಪ್ರಾಧಿಕಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (ಪೋಷಣ್ ಅಭಿಯಾನ ಯೋಜನೆ)
  • ಹುದ್ದೆ ಹೆಸರು ಮತ್ತು ಸಂಖ್ಯೆ:
    1. ಸಲಹೆಗಾರರು (ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ): 1
    2. ಸಲಹೆಗಾರರು (ಆರೋಗ್ಯ ಮತ್ತು ಪೌಷ್ಟಿಕತೆ): 1
    3. ಪ್ರಾಜೆಕ್ಟ್ ಅಸೋಸಿಯೇಟ್: 02
    4. ಸೆಕ್ರೇಟೇರಿಯಲ್ ಅಸಿಸ್ಟಂಟ್ (ಡಾಟಾ ಎಂಟ್ರಿ ಆಪರೇಟರ್): 1
  • ವೇತನ ಶ್ರೇಣಿ: 30,000 ರೂ.-50,000 ರೂ.
  • ವಿದ್ಯಾರ್ಹತೆ:
    1. ಸಲಹೆಗಾರರು (ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ): ಪಿಜಿ ಡಿಗ್ರಿ / ಡಿಪ್ಲೊಮೊ ಇನ್ ಮ್ಯಾನೇಜ್ಮೆಂಟ್ / ಕಂಪ್ಯೂಟರ್ ಅಪ್ಲಿಕೇಶನ್ / ಕಂಪ್ಯೂಟರ್ ಸೈನ್ಸ್ ಅಥವಾ ಬಿ.ಟೆಕ್ / ಬಿಇ ಇನ್ಐಟಿ / ಕಂಪ್ಯೂಟರ್ ಇಂಜಿನಿಯರಿಂಗ್ ಅಥವಾ ಪಿಜಿ ಇನ್ ಸೈನ್ಸ್ ಇತರೆ ಶಿಕ್ಷಣ ಅರ್ಹತೆಯೊಂದಿಗೆ 3 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
    2. ಸಲಹೆಗಾರರು (ಆರೋಗ್ಯ ಮತ್ತು ಪೌಷ್ಟಿಕತೆ): ಪಿಜಿ ಡಿಗ್ರಿ ಇನ್ ನ್ಯೂಟ್ರಿಷನ್ / ಪಬ್ಲಿಕ್ ಹೆಲ್ತ್ /ಸೋಷಿಯಲ್ ಸೈನ್ಸ್ / ರೂರಲ್ ಡೆವಲಪ್ಮೆಂಟ್
    ಕಮ್ಯೂನಿಟಿ ಮೆಡಿಸಿನ್  ಶಿಕ್ಷಣವನ್ನು ಶೇ.55 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. 3 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
    3. ಪ್ರಾಜೆಕ್ಟ್ ಅಸೋಸಿಯೇಟ್: ಕಂಪ್ಯೂಟರ್ ಸೈನ್ಸ್ ಅಥವಾ ಐಟಿ ಪದವಿ ಅನ್ನು ಪಡೆದಿದ್ದು, ಕನಿಷ್ಠ 2 ವರ್ಷಗಳ ಕಾರ್ಯಾನುಭವ
    4. ಸೆಕ್ರೇಟರಿಯಲ್ ಅಸಿಸ್ಟಂಟ್ (ಡಾಟಾ ಎಂಟ್ರಿ ಆಪರೇಟರ್): ಪಿಯುಸಿ ಶಿಕ್ಷಣ ವನ್ನು ಕನಿಷ್ಠ ಶೇ.50 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಜತೆಗೆ 2 ವರ್ಷಗಳ ಕಾರ್ಯಾನುಭವ
  • ವಯೋಮಿತಿ: ಗರಿಷ್ಟ 60 ವರ್ಷ ಮೀರಿರಬಾರದು.

 

  • ಅರ್ಜಿ ಸಲ್ಲಿಸುವವರು ಸ್ವ-ವಿವರ (ಬಯೋಡಾಟಾ) ಪ್ರತಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ
    ಅಭಿವೃದ್ಧಿ ಇಲಾಖೆ, ಪಿಡಬ್ಲ್ಯುಡಿ ಕಟ್ಟಡ, ಆನಂದರಾವ್ ವೃತ್ತ, ಬೆಂಗಳೂರು-560009 ಈ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-04-2025
  • ಹೆಚ್ಚಿನ ಮಾಹಿತಿಗಾಗಿ https://dwcd.karnataka.gov.in

 

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

15 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

17 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

19 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

19 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

20 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

20 hours ago