ಯುವ ಡಾಟ್ ಕಾಂ

ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಉದ್ಯೋಗಾವಕಾಶಗಳು

  • ನೇಮಕಾತಿ ಪ್ರಾಧಿಕಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (ಪೋಷಣ್ ಅಭಿಯಾನ ಯೋಜನೆ)
  • ಹುದ್ದೆ ಹೆಸರು ಮತ್ತು ಸಂಖ್ಯೆ:
    1. ಸಲಹೆಗಾರರು (ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ): 1
    2. ಸಲಹೆಗಾರರು (ಆರೋಗ್ಯ ಮತ್ತು ಪೌಷ್ಟಿಕತೆ): 1
    3. ಪ್ರಾಜೆಕ್ಟ್ ಅಸೋಸಿಯೇಟ್: 02
    4. ಸೆಕ್ರೇಟೇರಿಯಲ್ ಅಸಿಸ್ಟಂಟ್ (ಡಾಟಾ ಎಂಟ್ರಿ ಆಪರೇಟರ್): 1
  • ವೇತನ ಶ್ರೇಣಿ: 30,000 ರೂ.-50,000 ರೂ.
  • ವಿದ್ಯಾರ್ಹತೆ:
    1. ಸಲಹೆಗಾರರು (ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ): ಪಿಜಿ ಡಿಗ್ರಿ / ಡಿಪ್ಲೊಮೊ ಇನ್ ಮ್ಯಾನೇಜ್ಮೆಂಟ್ / ಕಂಪ್ಯೂಟರ್ ಅಪ್ಲಿಕೇಶನ್ / ಕಂಪ್ಯೂಟರ್ ಸೈನ್ಸ್ ಅಥವಾ ಬಿ.ಟೆಕ್ / ಬಿಇ ಇನ್ಐಟಿ / ಕಂಪ್ಯೂಟರ್ ಇಂಜಿನಿಯರಿಂಗ್ ಅಥವಾ ಪಿಜಿ ಇನ್ ಸೈನ್ಸ್ ಇತರೆ ಶಿಕ್ಷಣ ಅರ್ಹತೆಯೊಂದಿಗೆ 3 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
    2. ಸಲಹೆಗಾರರು (ಆರೋಗ್ಯ ಮತ್ತು ಪೌಷ್ಟಿಕತೆ): ಪಿಜಿ ಡಿಗ್ರಿ ಇನ್ ನ್ಯೂಟ್ರಿಷನ್ / ಪಬ್ಲಿಕ್ ಹೆಲ್ತ್ /ಸೋಷಿಯಲ್ ಸೈನ್ಸ್ / ರೂರಲ್ ಡೆವಲಪ್ಮೆಂಟ್
    ಕಮ್ಯೂನಿಟಿ ಮೆಡಿಸಿನ್  ಶಿಕ್ಷಣವನ್ನು ಶೇ.55 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. 3 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
    3. ಪ್ರಾಜೆಕ್ಟ್ ಅಸೋಸಿಯೇಟ್: ಕಂಪ್ಯೂಟರ್ ಸೈನ್ಸ್ ಅಥವಾ ಐಟಿ ಪದವಿ ಅನ್ನು ಪಡೆದಿದ್ದು, ಕನಿಷ್ಠ 2 ವರ್ಷಗಳ ಕಾರ್ಯಾನುಭವ
    4. ಸೆಕ್ರೇಟರಿಯಲ್ ಅಸಿಸ್ಟಂಟ್ (ಡಾಟಾ ಎಂಟ್ರಿ ಆಪರೇಟರ್): ಪಿಯುಸಿ ಶಿಕ್ಷಣ ವನ್ನು ಕನಿಷ್ಠ ಶೇ.50 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಜತೆಗೆ 2 ವರ್ಷಗಳ ಕಾರ್ಯಾನುಭವ
  • ವಯೋಮಿತಿ: ಗರಿಷ್ಟ 60 ವರ್ಷ ಮೀರಿರಬಾರದು.

 

  • ಅರ್ಜಿ ಸಲ್ಲಿಸುವವರು ಸ್ವ-ವಿವರ (ಬಯೋಡಾಟಾ) ಪ್ರತಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ
    ಅಭಿವೃದ್ಧಿ ಇಲಾಖೆ, ಪಿಡಬ್ಲ್ಯುಡಿ ಕಟ್ಟಡ, ಆನಂದರಾವ್ ವೃತ್ತ, ಬೆಂಗಳೂರು-560009 ಈ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-04-2025
  • ಹೆಚ್ಚಿನ ಮಾಹಿತಿಗಾಗಿ https://dwcd.karnataka.gov.in

 

ಆಂದೋಲನ ಡೆಸ್ಕ್

Recent Posts

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

1 hour ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

2 hours ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

3 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

4 hours ago

ಹಾಡುಪಾಡು | ಯರಕನಗದ್ದೆ ಪೋಡಿನಲ್ಲಿ ವೋಟು ಕಾರ್ಡಿನ ಪರದಾಟ

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…

4 hours ago