ಯುವ ಡಾಟ್ ಕಾಂ

ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಉದ್ಯೋಗಾವಕಾಶಗಳು

  • ನೇಮಕಾತಿ ಪ್ರಾಧಿಕಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (ಪೋಷಣ್ ಅಭಿಯಾನ ಯೋಜನೆ)
  • ಹುದ್ದೆ ಹೆಸರು ಮತ್ತು ಸಂಖ್ಯೆ:
    1. ಸಲಹೆಗಾರರು (ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ): 1
    2. ಸಲಹೆಗಾರರು (ಆರೋಗ್ಯ ಮತ್ತು ಪೌಷ್ಟಿಕತೆ): 1
    3. ಪ್ರಾಜೆಕ್ಟ್ ಅಸೋಸಿಯೇಟ್: 02
    4. ಸೆಕ್ರೇಟೇರಿಯಲ್ ಅಸಿಸ್ಟಂಟ್ (ಡಾಟಾ ಎಂಟ್ರಿ ಆಪರೇಟರ್): 1
  • ವೇತನ ಶ್ರೇಣಿ: 30,000 ರೂ.-50,000 ರೂ.
  • ವಿದ್ಯಾರ್ಹತೆ:
    1. ಸಲಹೆಗಾರರು (ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ): ಪಿಜಿ ಡಿಗ್ರಿ / ಡಿಪ್ಲೊಮೊ ಇನ್ ಮ್ಯಾನೇಜ್ಮೆಂಟ್ / ಕಂಪ್ಯೂಟರ್ ಅಪ್ಲಿಕೇಶನ್ / ಕಂಪ್ಯೂಟರ್ ಸೈನ್ಸ್ ಅಥವಾ ಬಿ.ಟೆಕ್ / ಬಿಇ ಇನ್ಐಟಿ / ಕಂಪ್ಯೂಟರ್ ಇಂಜಿನಿಯರಿಂಗ್ ಅಥವಾ ಪಿಜಿ ಇನ್ ಸೈನ್ಸ್ ಇತರೆ ಶಿಕ್ಷಣ ಅರ್ಹತೆಯೊಂದಿಗೆ 3 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
    2. ಸಲಹೆಗಾರರು (ಆರೋಗ್ಯ ಮತ್ತು ಪೌಷ್ಟಿಕತೆ): ಪಿಜಿ ಡಿಗ್ರಿ ಇನ್ ನ್ಯೂಟ್ರಿಷನ್ / ಪಬ್ಲಿಕ್ ಹೆಲ್ತ್ /ಸೋಷಿಯಲ್ ಸೈನ್ಸ್ / ರೂರಲ್ ಡೆವಲಪ್ಮೆಂಟ್
    ಕಮ್ಯೂನಿಟಿ ಮೆಡಿಸಿನ್  ಶಿಕ್ಷಣವನ್ನು ಶೇ.55 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. 3 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
    3. ಪ್ರಾಜೆಕ್ಟ್ ಅಸೋಸಿಯೇಟ್: ಕಂಪ್ಯೂಟರ್ ಸೈನ್ಸ್ ಅಥವಾ ಐಟಿ ಪದವಿ ಅನ್ನು ಪಡೆದಿದ್ದು, ಕನಿಷ್ಠ 2 ವರ್ಷಗಳ ಕಾರ್ಯಾನುಭವ
    4. ಸೆಕ್ರೇಟರಿಯಲ್ ಅಸಿಸ್ಟಂಟ್ (ಡಾಟಾ ಎಂಟ್ರಿ ಆಪರೇಟರ್): ಪಿಯುಸಿ ಶಿಕ್ಷಣ ವನ್ನು ಕನಿಷ್ಠ ಶೇ.50 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಜತೆಗೆ 2 ವರ್ಷಗಳ ಕಾರ್ಯಾನುಭವ
  • ವಯೋಮಿತಿ: ಗರಿಷ್ಟ 60 ವರ್ಷ ಮೀರಿರಬಾರದು.

 

  • ಅರ್ಜಿ ಸಲ್ಲಿಸುವವರು ಸ್ವ-ವಿವರ (ಬಯೋಡಾಟಾ) ಪ್ರತಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ
    ಅಭಿವೃದ್ಧಿ ಇಲಾಖೆ, ಪಿಡಬ್ಲ್ಯುಡಿ ಕಟ್ಟಡ, ಆನಂದರಾವ್ ವೃತ್ತ, ಬೆಂಗಳೂರು-560009 ಈ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-04-2025
  • ಹೆಚ್ಚಿನ ಮಾಹಿತಿಗಾಗಿ https://dwcd.karnataka.gov.in

 

ಆಂದೋಲನ ಡೆಸ್ಕ್

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

4 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

6 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

6 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

6 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

6 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

11 hours ago