ಯುವ ಡಾಟ್ ಕಾಂ

ಗೇಟ್ ಪರೀಕ್ಷೆ ಒಂದು; ಅವಕಾಶಗಳು ಹಲವು

ಗೇಟ್ (GATE) ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಎಂ.ಟೆಕ್ ಪ್ರವೇಶ, PSU ಉದ್ಯೋಗಗಳು, ಸಂಶೋಧನಾ ಫೆಲೋಶಿಪ್‌ಗಳು ಮತ್ತು ಖಾಸಗಿ ಕಂಪೆನಿಗಳಲ್ಲಿ ಹಲವು ವೃತ್ತಿ ಆಯ್ಕೆಗಳಿವೆ. ಉನ್ನತ ಶಿಕ್ಷಣ, ಸರ್ಕಾರಿ ಉದ್ಯೋಗ ಅಥವಾ ಖಾಸಗಿ ವಲಯದಲ್ಲಿ ಯಶಸ್ವಿ ವೃತ್ತಿ ಜೀವನಕ್ಕೆ ಇದೊಂದು ಪ್ರಮುಖ ಹೆಜ್ಜೆಯಾಗಿದೆ.

ಫೆಲೋಶಿಪ್‌ಗಳು ಮತ್ತು ಉತ್ತಮ ಸಂಬಳದೊಂದಿಗೆ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಗೇಟ್ ಪರೀಕ್ಷೆ ಸಹಕಾರಿಯಾಗಲಿದೆ. ಗೇಟ್ ಪರೀಕ್ಷೆ ಉತ್ತೀರ್ಣರಾಗುತ್ತಿದ್ದಂತೆ ಹಲವು ವೃತ್ತಿ ಆಯ್ಕೆಗಳು ತೆರೆದು ಕೊಳ್ಳಲಿವೆ. ಗೇಟ್ ಪರೀಕ್ಷೆಯ ಅಂಕಗಳಿಂದ Ü IIT, NIT,IISc ಗಳಂತಹ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾವಕಾಶ ದೊರೆ ಯಲಿದೆ. ಪ್ರವೇಶಾತಿಯ ಜೊತೆಗೆ ತಿಂಗಳಿಗೆ ೧೨,೪೦೦ ರೂ.ಗಳವರೆಗೆ ಫೆಲೋಶಿಪ್ ಕೂಡ ದೊರೆಯಲಿದೆ.

ವಿದ್ಯಾರ್ಥಿಗಳಿಗೆ ಈ ಕೋರ್ಸ್ ನಿರ್ದಿಷ್ಟ ತಾಂತ್ರಿಕ ಜ್ಞಾನ, ಉತ್ತಮ ರಚನೆ ಮತ್ತು ಮುಂದಿನ ಅಧ್ಯಯನ ಅಥವಾ ವೃತ್ತಿ ಜೀವನದಲ್ಲಿನ ಬೆಳವಣಿಗೆಗೆ ಕಾರಣವಾಗಲಿದೆ. ಅಲ್ಲದೇ ONGC, NTPC, BHEL, IOCL ಮುಂತಾದ ಹಲವು PSU ಉದ್ಯೋಗ ಗಿಟ್ಟಿಸಿಕೊಳ್ಳಬಹುದು. ಈ ಉದ್ಯೋಗಳು ಉತ್ತಮ ಸಂಬಳ, ಸರ್ಕಾರಿ ಸವಲತ್ತುಗಳು ಮತ್ತು ಪಿಂಚಣಿ ಸೌಲಭ್ಯಗಳನ್ನೂ ನೀಡುತ್ತವೆ.

ಸಂಶೋಧನೆ ಮಾಡಲು ಬಯಸಿದರೆ ಪಿಎಚ್.ಡಿ. ಮಾಡಲೂ ಉತ್ತಮ ಆಯ್ಕೆಗಳಿವೆ. ಕೆಲವು ಸಂಸ್ಥೆಗಳು ಗೇಟ್ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಪಿಎಚ್.ಡಿ.ಗೆ ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ. ಹೀಗಾಗಿ ಗೇಟ್ ಪರೀಕ್ಷೆ ಕೇವಲ ಎಂ.ಟೆಕ್. ಪ್ರವೇಶಕ್ಕೆ ಮಾತ್ರ ಸೀಮಿತವಾಗದೆ, ಸಂಶೋಧನೆ, ಬೋಧನೆ, ಸರ್ಕಾರಿ ಉದ್ಯೋಗ ಅಥವಾ ಖಾಸಗಿ ವಲಯವನ್ನೂ ಆಯ್ಕೆ ಮಾಡಿಕೊಳ್ಳಲು ಬಹು ಅವಕಾಶಗಳನ್ನು ತೆರೆದಿಡಲಿದೆ. ಆದ್ದರಿಂದ ಗೇಟ್ ಪರೀಕ್ಷೆಯ ಬಹುಮುಖಿ ಅವಕಾಶವಾಗಿ ಕಂಡು ಮುಂದಿನ ಹಂತವನ್ನು ಜಾಣ್ಮೆಯಿಂದ ಆರಿಸಿಕೊಳ್ಳಿ.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

8 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

8 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

9 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

9 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

9 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

10 hours ago