ಯುವ ಡಾಟ್ ಕಾಂ

ಪವರ್‌ಮ್ಯಾನ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಾತಿ ಸಂಸ್ಥೆ: ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿಯಮಿತ (ವಿದ್ಯುತ್ ಪ್ರಸರಣ ಕಂಪೆನಿ)
ಹುದ್ದೆಯ ಹೆಸರು: ಕಿರಿಯ ಪವರ್‌ಮ್ಯಾನ್
ಹುದ್ದೆಗಳ ಸಂಖ್ಯೆ: 935
ಕಲ್ಯಾಣ ಕರ್ನಾಟಕೇತರ ಹುದ್ದೆಗಳ ಸಂಖ್ಯೆ: 618
ಕಲ್ಯಾಣ ಕರ್ನಾಟಕೇತರ ಬ್ಯಾಕ್‌ಲಾಗ್ ಹುದ್ದೆಗಳ ಸಂಖ್ಯೆ: 288
ಕಲ್ಯಾಣ ಕರ್ನಾಟಕ ಮೀಸಲು ಹುದ್ದೆಗಳ ಸಂಖ್ಯೆ: 22
ಕಲ್ಯಾಣ ಕರ್ನಾಟಕ ಮೀಸಲು ಬ್ಯಾಕ್‌ಲಾಗ್ ಹುದ್ದೆಗಳ ಸಂಖ್ಯೆ: 7
ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ / ಸಿಬಿಎಸ್‌ಇ / ಐಸಿಎಸ್‌ಇ ಬೋರ್ಡ್ 10ನೇ ತರಗತಿ ಪಾಸ್.
(ಬಾಹ್ಯ ಅಥವಾ ಮುಕ್ತ ವಿವಿ, ಮುಕ್ತ ಶಾಲೆಯ ಹತ್ತನೇ ತರಗತಿ ಉತ್ತೀರ್ಣತೆಯನ್ನು ಪರಿಗಣಿಸಲಾಗುವುದಿಲ್ಲ)
• ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಟ 35 ವರ್ಷ ವಯಸ್ಸು ಮೀರಿರಬಾರದು.
• ಅರ್ಜಿ ಆರಂಭಿಕ ದಿನಾಂಕ: 21-10-2024
• ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20-11-2024
• ವೇತನ ಶ್ರೇಣಿ: ರೂ.28,550- 63000 ರೂ. (ಮೊದಲು ಮೂರು ವರ್ಷ ತರಬೇತಿ ಅವಧಿಯಲ್ಲಿ ಈ ಕೆಳಗಿನ ಮಾಸಿಕ ವೇತನವನ್ನು ನೀಡಲಾಗುತ್ತದೆ.
• 1ನೇ ವರ್ಷ: 17,000 ರೂ. • 2ನೇ ವರ್ಷ: 19,000 ರೂ. 3ನೇ ವರ್ಷ 21,000

ಅರ್ಜಿ ಸಲ್ಲಿಸುವವರು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ
ನಿಯಮಿತ (ಬೆಸ್ಕಾಂ)ದ ಅಧಿಕೃತ ವೆಬ್‌ಸೈಟ್ ವಿಳಾಸ https://bescom. karnataka.gov.inಗೆ ಭೇಟಿ ನೀಡಬಹುದು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮರಗಳ ಕೊಂಬೆಗಳನ್ನು ಕತ್ತರಿಸಿ

ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…

13 mins ago

ಓದುಗರ ಪತ್ರ:  ಕುಸ್ತಿಪಟುಗಳಿಗೆ ತರಬೇತಿ ಸ್ವಾಗತಾರ್ಹ

ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…

19 mins ago

ಓದುಗರ ಪತ್ರ:  ರಾಜ್ಯ ಸರ್ಕಾರಿ ನೌಕರರಿಗೆ ವಸ್ತ್ರಸಂಹಿತೆ ಒಳ್ಳೆಯ ಬೆಳವಣಿಗೆ

ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…

22 mins ago

ಓದುಗರ ಪತ್ರ:  ವರುಣ ನಾಲೆಗೆ ತಡೆಗೋಡೆ ನಿರ್ಮಿಸಿ

ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…

24 mins ago

ಮೈಸೂರು ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…

27 mins ago

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್‌

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು…

1 hour ago