ಯುವ ಡಾಟ್ ಕಾಂ

ಪವರ್‌ಮ್ಯಾನ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಾತಿ ಸಂಸ್ಥೆ: ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿಯಮಿತ (ವಿದ್ಯುತ್ ಪ್ರಸರಣ ಕಂಪೆನಿ)
ಹುದ್ದೆಯ ಹೆಸರು: ಕಿರಿಯ ಪವರ್‌ಮ್ಯಾನ್
ಹುದ್ದೆಗಳ ಸಂಖ್ಯೆ: 935
ಕಲ್ಯಾಣ ಕರ್ನಾಟಕೇತರ ಹುದ್ದೆಗಳ ಸಂಖ್ಯೆ: 618
ಕಲ್ಯಾಣ ಕರ್ನಾಟಕೇತರ ಬ್ಯಾಕ್‌ಲಾಗ್ ಹುದ್ದೆಗಳ ಸಂಖ್ಯೆ: 288
ಕಲ್ಯಾಣ ಕರ್ನಾಟಕ ಮೀಸಲು ಹುದ್ದೆಗಳ ಸಂಖ್ಯೆ: 22
ಕಲ್ಯಾಣ ಕರ್ನಾಟಕ ಮೀಸಲು ಬ್ಯಾಕ್‌ಲಾಗ್ ಹುದ್ದೆಗಳ ಸಂಖ್ಯೆ: 7
ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ / ಸಿಬಿಎಸ್‌ಇ / ಐಸಿಎಸ್‌ಇ ಬೋರ್ಡ್ 10ನೇ ತರಗತಿ ಪಾಸ್.
(ಬಾಹ್ಯ ಅಥವಾ ಮುಕ್ತ ವಿವಿ, ಮುಕ್ತ ಶಾಲೆಯ ಹತ್ತನೇ ತರಗತಿ ಉತ್ತೀರ್ಣತೆಯನ್ನು ಪರಿಗಣಿಸಲಾಗುವುದಿಲ್ಲ)
• ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಟ 35 ವರ್ಷ ವಯಸ್ಸು ಮೀರಿರಬಾರದು.
• ಅರ್ಜಿ ಆರಂಭಿಕ ದಿನಾಂಕ: 21-10-2024
• ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20-11-2024
• ವೇತನ ಶ್ರೇಣಿ: ರೂ.28,550- 63000 ರೂ. (ಮೊದಲು ಮೂರು ವರ್ಷ ತರಬೇತಿ ಅವಧಿಯಲ್ಲಿ ಈ ಕೆಳಗಿನ ಮಾಸಿಕ ವೇತನವನ್ನು ನೀಡಲಾಗುತ್ತದೆ.
• 1ನೇ ವರ್ಷ: 17,000 ರೂ. • 2ನೇ ವರ್ಷ: 19,000 ರೂ. 3ನೇ ವರ್ಷ 21,000

ಅರ್ಜಿ ಸಲ್ಲಿಸುವವರು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ
ನಿಯಮಿತ (ಬೆಸ್ಕಾಂ)ದ ಅಧಿಕೃತ ವೆಬ್‌ಸೈಟ್ ವಿಳಾಸ https://bescom. karnataka.gov.inಗೆ ಭೇಟಿ ನೀಡಬಹುದು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

19 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

19 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

19 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

19 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

19 hours ago