ಯುವ ಡಾಟ್ ಕಾಂ

ಭಾರತೀಯ ರೈಲ್ವೆಯಿಂದ  ‘ರೈಲ್ ಒನ್’ ಅಪ್ಲಿಕೇಶನ್

ರೈಲು ಪ್ರಯಾಣಿಕರ ಅಗತ್ಯತೆಗಳನ್ನು ಪೂರೈಸಲು ಭಾರತೀಯ ರೈಲ್ವೆ ‘ರೈಲ್ ಒನ್’ (Rail One) ಎನ್ನುವ ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಸೆಂಟರ್ ಫಾರ್ ರೈಲ್ವೆ ಇನಾರ್ಮೇಶನ್ ಸಿಸ್ಟಂನ ೪೦ನೇ ಸಂಸ್ಥಾಪನಾ ದಿನವಾದ ಜುಲೈ ೧ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲ್ ಒನ್ ಆಪ್ ಬಿಡುಗಡೆ ಮಾಡಿದ್ದಾರೆ. ಈ ರೈಲ್ ಒನ್ ಆಪ್ ಆಂಡ್ರಾಯ್ಡ್ ಮತ್ತು ಆಪಲ್ ಪ್ಲಾಟ್ಫಾರ್ಮ್ ಎರಡರಲ್ಲೂ ಲಭ್ಯವಾಗಲಿದೆ. ರೈಲ್ವೆಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಪಡೆಯಲು ಹಾಗೂ ಪ್ರಯಾ ಣಿಕರಿಗೆ ಅಗತ್ಯ ವಾಗಿರುವ ಯಾವುದೇ ಸೇವೆಯನ್ನು ಪಡೆಯಲು ಈ ಹೊಸ ಆಪ್ ಉಪಯುಕ್ತ ವಾಗಲಿದೆ. ಐಆರ್ ಸಿಟಿಸಿ, ರೈಲ್ ಕನೆಕ್ಟ್, ಯುಟಿ ಸನ್ ಮೊಬೈಲ್, ರೈಲ್ ಮದದ್ ಇತ್ಯಾದಿ ವಿವಿಧ ಪೋರ್ಟಲ್‌ಗಳು ನೀಡುವ ಸೇವೆಗಳನ್ನು ರೈಲ್ ಒನ್ ಆಪ್ ಒಂದರಲ್ಲೇ ಪಡೆಯಬಹುದು.

ರೈಲ್ವೆ ಟಿಕೆಟ್ ಮುಂಗಡ ಕಾದಿರಿಸಲು ರೈಲ್ ಕನೆಕ್ಟ್, ರೈಲು ಪ್ರಯಾಣದ ಸಮಯದಲ್ಲಿ ಊಟ-ತಿಂಡಿ ಆರ್ಡರ್ ಮಾಡಲು ಐಆರ್‌ಸಿಟಿಸಿ, ಫೀಡ್‌ಬ್ಯಾಕ್ ನೀಡಲು ರೈಲ್ ಮದದ್, ರೈಲು ಟಿಕೆಟ್ ಖರೀದಿಸಲು ಯುಟಿ ಸನ್ ಮೊಬೈಲ್, ರೈಲುಗಳ ಪಿಎನ್‌ಆರ್ ಸ್ಟೇಟಸ್ ಗಮನಿಸಲು ನ್ಯಾಷನಲ್ ಟ್ರೈನ್ ಎನ್‌ಕ್ವೈಯರಿಯನ್ನು ಬಳಸಬಹುದು. ಇದೀಗ ಈ ಎಲ್ಲ ಸೇವೆಗಳೂ ರೈಲ್ ಒನ್ ಆಪ್‌ನಲ್ಲೇ ದೊರೆಯಲಿದೆ.

ಆಂದೋಲನ ಡೆಸ್ಕ್

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

3 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

4 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

5 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

5 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

5 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

7 hours ago