ಹೋಮಿಯೋಪತಿ ಆಸ್ಪತ್ರೆಯಲ್ಲಿ ತಜ್ಞರ ಹುದ್ದೆ…

• ಹುದ್ದೆ ಖಾಲಿ ಇರುವ ಆಸ್ಪತ್ರೆ: ಸರ್ಕಾರಿ ಹೋಮಿಯೋಪತಿ ಆಸ್ಪತ್ರೆ, ಕೋಲಾರ
• ಹುದ್ದೆಯ ಹೆಸರು: ಹೋಮಿಯೋಪತಿ ತಜ್ಞ ವೈದ್ಯರು
• ಹುದ್ದೆ ಸಂಖ್ಯೆ: 01
• ಮಾಹೆಯಾನ ಸಂಚಿತ ವೇತನ: 62,550 ರೂ. (5,000 ರೂ. ಪಿಜಿ ಭತ್ಯೆ)
• ವಿದ್ಯಾರ್ಹತೆ: MS/MD ಸ್ನಾತಕೋತ್ತರ ಪದವಿ ಹೊಂದಿರತಕ್ಕದ್ದು, ಸ್ನಾತಕೋತ್ತರ ಪದವೀಧರರು ಲಭ್ಯವಿಲ್ಲದಿದ್ದರೆ, ಕನಿಷ್ಠ 3 ವರ್ಷಗಳ ಅನುಭವದೊಂದಿಗೆ PG
Allowance dan BHMS ಪದವಿಯನ್ನು ಪರಿಗಣಿಸಲಾಗುವುದು.
• ವಯೋಮಿತಿ: ಕನಿಷ್ಠ 18 ವರ್ಷಗಳು ಆಗಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 36 ವರ್ಷಗಳು. ಪ.ಜಾ, ಪ.ಪಂ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು. ಅಂಗವಿಕಲ ಅಭ್ಯರ್ಥಿ ಅಥವಾ ವಿಧವೆಯಾಗಿದ್ದಲ್ಲಿ 10 ವರ್ಷಗಳು ವಯೋಮಿತಿ ಸಡಿಲಿಕೆ ನೀಡಲಾಗಿದೆ.
• ವಿಶೇಷ ಸೂಚನೆ: ಇದು ಗುತ್ತಿಗೆ ನೇಮಕಾತಿಯಾಗಿದ್ದು, 31-03-2025ಕ್ಕೆ ಅಂತ್ಯಗೊಳ್ಳಲಿದೆ. ಜಿಲ್ಲಾ ಆಯುಷ್‌ ಸಮಿತಿಯ ಸಂದರ್ಶನಕ್ಕೆ ಹಾಜರಾಗುವ ಮುನ್ನ ದಾಖಲೆಗಳನ್ನು ಹಾಜರುಪಡಿಸುವ ಜತೆಗೆ ಷರತ್ತುಗಳನ್ನು ಒಳಗೊಂಡಿರುತ್ತದೆ
.• ಅರ್ಜಿದಾರರ ವಾಸಸ್ಥಳದ ಬಗ್ಗೆ ಸಂಬಂಧಿಸಿದ ನಗರಪಾಲಿಕೆ /ತಹಸಿಲ್ದಾರರಿಂದ ಪಡೆದ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
• ನೇಮಕಾತಿ ವಿಧಾನ: ಮೆರಿಟ್, ಅನುಭವ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.
• ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30-10-2024
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-11-2024
• ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಆಯುಷ್‌ ಕಚೇರಿಗೆ ಭೇಟಿ ನೀಡಬಹುದು.

 

ಆಂದೋಲನ ಡೆಸ್ಕ್

Recent Posts

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

14 mins ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

23 mins ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

32 mins ago

ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ

ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…

37 mins ago

ದಿಲ್ಲಿಯಲ್ಲಿ ಅಟಲ್‌ ಕ್ಯಾಂಟಿನ್‌ ಆರಂಭ : ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ 5 ರೂ.ಗೆ ಊಟ

ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…

47 mins ago

ರೈತರ ನೆರವಿಗೆ ಕ್ರೆಡಲ್‌ನಿಂದ `ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…

56 mins ago