ಹೋಮಿಯೋಪತಿ ಆಸ್ಪತ್ರೆಯಲ್ಲಿ ತಜ್ಞರ ಹುದ್ದೆ…

• ಹುದ್ದೆ ಖಾಲಿ ಇರುವ ಆಸ್ಪತ್ರೆ: ಸರ್ಕಾರಿ ಹೋಮಿಯೋಪತಿ ಆಸ್ಪತ್ರೆ, ಕೋಲಾರ
• ಹುದ್ದೆಯ ಹೆಸರು: ಹೋಮಿಯೋಪತಿ ತಜ್ಞ ವೈದ್ಯರು
• ಹುದ್ದೆ ಸಂಖ್ಯೆ: 01
• ಮಾಹೆಯಾನ ಸಂಚಿತ ವೇತನ: 62,550 ರೂ. (5,000 ರೂ. ಪಿಜಿ ಭತ್ಯೆ)
• ವಿದ್ಯಾರ್ಹತೆ: MS/MD ಸ್ನಾತಕೋತ್ತರ ಪದವಿ ಹೊಂದಿರತಕ್ಕದ್ದು, ಸ್ನಾತಕೋತ್ತರ ಪದವೀಧರರು ಲಭ್ಯವಿಲ್ಲದಿದ್ದರೆ, ಕನಿಷ್ಠ 3 ವರ್ಷಗಳ ಅನುಭವದೊಂದಿಗೆ PG
Allowance dan BHMS ಪದವಿಯನ್ನು ಪರಿಗಣಿಸಲಾಗುವುದು.
• ವಯೋಮಿತಿ: ಕನಿಷ್ಠ 18 ವರ್ಷಗಳು ಆಗಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 36 ವರ್ಷಗಳು. ಪ.ಜಾ, ಪ.ಪಂ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು. ಅಂಗವಿಕಲ ಅಭ್ಯರ್ಥಿ ಅಥವಾ ವಿಧವೆಯಾಗಿದ್ದಲ್ಲಿ 10 ವರ್ಷಗಳು ವಯೋಮಿತಿ ಸಡಿಲಿಕೆ ನೀಡಲಾಗಿದೆ.
• ವಿಶೇಷ ಸೂಚನೆ: ಇದು ಗುತ್ತಿಗೆ ನೇಮಕಾತಿಯಾಗಿದ್ದು, 31-03-2025ಕ್ಕೆ ಅಂತ್ಯಗೊಳ್ಳಲಿದೆ. ಜಿಲ್ಲಾ ಆಯುಷ್‌ ಸಮಿತಿಯ ಸಂದರ್ಶನಕ್ಕೆ ಹಾಜರಾಗುವ ಮುನ್ನ ದಾಖಲೆಗಳನ್ನು ಹಾಜರುಪಡಿಸುವ ಜತೆಗೆ ಷರತ್ತುಗಳನ್ನು ಒಳಗೊಂಡಿರುತ್ತದೆ
.• ಅರ್ಜಿದಾರರ ವಾಸಸ್ಥಳದ ಬಗ್ಗೆ ಸಂಬಂಧಿಸಿದ ನಗರಪಾಲಿಕೆ /ತಹಸಿಲ್ದಾರರಿಂದ ಪಡೆದ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
• ನೇಮಕಾತಿ ವಿಧಾನ: ಮೆರಿಟ್, ಅನುಭವ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.
• ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30-10-2024
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-11-2024
• ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಆಯುಷ್‌ ಕಚೇರಿಗೆ ಭೇಟಿ ನೀಡಬಹುದು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

19 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

19 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

19 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

19 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

19 hours ago