ಹೋಮಿಯೋಪತಿ ಆಸ್ಪತ್ರೆಯಲ್ಲಿ ತಜ್ಞರ ಹುದ್ದೆ…

• ಹುದ್ದೆ ಖಾಲಿ ಇರುವ ಆಸ್ಪತ್ರೆ: ಸರ್ಕಾರಿ ಹೋಮಿಯೋಪತಿ ಆಸ್ಪತ್ರೆ, ಕೋಲಾರ
• ಹುದ್ದೆಯ ಹೆಸರು: ಹೋಮಿಯೋಪತಿ ತಜ್ಞ ವೈದ್ಯರು
• ಹುದ್ದೆ ಸಂಖ್ಯೆ: 01
• ಮಾಹೆಯಾನ ಸಂಚಿತ ವೇತನ: 62,550 ರೂ. (5,000 ರೂ. ಪಿಜಿ ಭತ್ಯೆ)
• ವಿದ್ಯಾರ್ಹತೆ: MS/MD ಸ್ನಾತಕೋತ್ತರ ಪದವಿ ಹೊಂದಿರತಕ್ಕದ್ದು, ಸ್ನಾತಕೋತ್ತರ ಪದವೀಧರರು ಲಭ್ಯವಿಲ್ಲದಿದ್ದರೆ, ಕನಿಷ್ಠ 3 ವರ್ಷಗಳ ಅನುಭವದೊಂದಿಗೆ PG
Allowance dan BHMS ಪದವಿಯನ್ನು ಪರಿಗಣಿಸಲಾಗುವುದು.
• ವಯೋಮಿತಿ: ಕನಿಷ್ಠ 18 ವರ್ಷಗಳು ಆಗಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 36 ವರ್ಷಗಳು. ಪ.ಜಾ, ಪ.ಪಂ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು. ಅಂಗವಿಕಲ ಅಭ್ಯರ್ಥಿ ಅಥವಾ ವಿಧವೆಯಾಗಿದ್ದಲ್ಲಿ 10 ವರ್ಷಗಳು ವಯೋಮಿತಿ ಸಡಿಲಿಕೆ ನೀಡಲಾಗಿದೆ.
• ವಿಶೇಷ ಸೂಚನೆ: ಇದು ಗುತ್ತಿಗೆ ನೇಮಕಾತಿಯಾಗಿದ್ದು, 31-03-2025ಕ್ಕೆ ಅಂತ್ಯಗೊಳ್ಳಲಿದೆ. ಜಿಲ್ಲಾ ಆಯುಷ್‌ ಸಮಿತಿಯ ಸಂದರ್ಶನಕ್ಕೆ ಹಾಜರಾಗುವ ಮುನ್ನ ದಾಖಲೆಗಳನ್ನು ಹಾಜರುಪಡಿಸುವ ಜತೆಗೆ ಷರತ್ತುಗಳನ್ನು ಒಳಗೊಂಡಿರುತ್ತದೆ
.• ಅರ್ಜಿದಾರರ ವಾಸಸ್ಥಳದ ಬಗ್ಗೆ ಸಂಬಂಧಿಸಿದ ನಗರಪಾಲಿಕೆ /ತಹಸಿಲ್ದಾರರಿಂದ ಪಡೆದ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
• ನೇಮಕಾತಿ ವಿಧಾನ: ಮೆರಿಟ್, ಅನುಭವ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.
• ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30-10-2024
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-11-2024
• ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಆಯುಷ್‌ ಕಚೇರಿಗೆ ಭೇಟಿ ನೀಡಬಹುದು.

 

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago