ಯುವ ಡಾಟ್ ಕಾಂ

ಹೆಚ್ಎಎಲ್ ಸ್ಕೂಲ್‌ನಲ್ಲಿ ವಿವಿಧ ಹುದ್ದೆಗಳು

ನೇಮಕಾತಿ ಪ್ರಾಧಿಕಾರ: ಹೆಚ್‌ಎಎಲ್ ಎಜುಕೇಷನ್ ಕಮಿಟಿ

ಹುದ್ದೆಗಳ ಹೆಸರು: ಪ್ರಾಂಶುಪಾಲರು ಮತ್ತು ಹೆಡ್ ಮಾಸ್ಟರ್, ಹೆಡ್ ಮಿಸ್‌ಟ್ರೆಸ್.

ಉದ್ಯೋಗ ಸ್ಥಳ: ಬೆಂಗಳೂರು.

ಹುದ್ದೆ ಹೆಸರು, ಹುದ್ದೆಗಳ ಸಂಖ್ಯೆ ಪ್ರಾಂಶುಪಾಲರು: ೧ ಹೆಡ್ ಮಿಸ್‌ಟ್ರೆಸ್ ಅಥವಾ ಹೆಡ್ ಮಾಸ್ಟರ್: ೧

ವಿದ್ಯಾರ್ಹತೆ: ಪ್ರಾಂಶುಪಾಲರ ಹುದ್ದೆಗೆ ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಕನಿಷ್ಠ ಶೇ.೫೦ ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಕನಿಷ್ಠ ೧೫ ವರ್ಷಗಳ ಬೋಧನಾ ಅನುಭವ ಇರಬೇಕು. ಸೀನಿಯರ್ ಸೆಕೆಂಡರಿ ಲೆವೆಲ್‌ನಲ್ಲಿ ಕನಿಷ್ಠ ೫ ವರ್ಷಗಳ ಟೀಚಿಂಗ್ ಎಕ್ಸ್ ಪೀರಿಯನ್ಸ್ ಇರಬೇಕು. ಕನಿಷ್ಠ ೩ ವರ್ಷ ವೈಸ್ ಪ್ರಿನ್ಸಿಪಾಲ್ / ಪ್ರಿನ್ಸಿಪಾಲ್ ಹೆಚ್‌ಎಂ ಪೋಸ್ಟ್‌ಗಳಲ್ಲಿ ಕರ್ತವ್ಯ ನಿರ್ವಹಿಸಿ ಆಡಳಿತಾತ್ಮಕ ವಿಷಯದಲ್ಲಿ ಕಾರ್ಯಾನುಭವ ಹೊಂದಿರಬೇಕು.

ಹೆಡ್ ಮಿಸ್‌ಟ್ರೆಸ್ ಅಥವಾ ಹೆಡ್ ಮಾಸ್ಟರ್ ಹುದ್ದೆಗೆ ಬಿಎ, ಬಿ.ಇಡಿ / ಬಿಎಸ್ಸಿ, ಬಿ.ಇಡಿ ಜತೆಗೆ, ಪೋಸ್ಟ್ ಗ್ರಾಜುಯೇಷನ್‌ಗೆ ಆದ್ಯತೆ ನೀಡಲಾಗುತ್ತದೆ. ಕನಿಷ್ಠ ೧೦ ವರ್ಷಗಳಬೋಧನಾ ಅನುಭವವನ್ನು ಪ್ರೌಢಶಾಲೆಯಲ್ಲಿ ಹೊಂದಿರಬೇಕು. ಕನಿಷ್ಠ ೩ ವರ್ಷ ಹೆಡ್ ಮಾಸ್ಟರ್ / ಹೆಡ್ ಮಿಸ್‌ಟ್ರೆಸ್ ಆಗಿ ಆಡಳಿತಾತ್ಮಕ ಕಾರ್ಯಾನುಭವ ಹೊಂದಿರಬೇಕು.

ವಯೋಮಿತಿ: ಪ್ರಾಂಶುಪಾಲರ ಹುದ್ದೆಗೆ ೨೦೨೫ರ ಜೂನ್ ೦೧ಕ್ಕೆ ಕನಿಷ್ಠ ೪೦ ವರ್ಷ, ಗರಿಷ್ಟ ೫೦ ವರ್ಷ ವಯಸ್ಸಿನ ಅರ್ಹತೆಗಳನ್ನು ಪರಿಗಣಿಸಲಾಗುತ್ತದೆ.

ಹೆಡ್‌ಮಿಸ್‌ಟ್ರೆಸ್ ಅಥವಾ ಹೆಡ್ ಮಾಸ್ಟರ್ ಹುದ್ದೆಗೆ ೨೦೨೫ರ ಜೂನ್ ೦೧ಕ್ಕೆ ಕನಿಷ್ಠ ೪೦ ವರ್ಷ, ಗರಿಷ್ಟ ೫೦ ವರ್ಷ ವಯಸ್ಸಿನ ಅರ್ಹತೆಗಳನ್ನು ಪರಿಗಣಿಸಲಾಗುತ್ತದೆ.

ವೇತನಶ್ರೇಣಿ: ಪ್ರಾಂಶುಪಾಲರ ಹುದ್ದೆಗೆ ಬೇಸಿಕ್ ಪೇ ೭೮,೦೦೦ ರೂ. ಇರುತ್ತದೆ ಹಾಗೂ ಇತರೆ ಭತ್ಯೆಗಳು ಪ್ರತ್ಯೇಕವಾಗಿರುತ್ತವೆ.

ಹೆಡ್ ಮಿಸ್‌ಟ್ರೆಸ್ ಅಥವಾ ಹೆಡ್ ಮಾಸ್ಟರ್ ಹುದ್ದೆಗೆ ೬೯,೨೫೦ ರೂ.ಗಳಿಂದ ೧,೩೪,೨೦೦ ರೂ. ಹಾಗೂ ಇತರೆ ಭತ್ಯೆಗಳಿಗೂ ಅರ್ಹರು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ೨೬-೦೧-೨೦೨೫

ಹೆಚ್ಚಿನ ವಿವರಗಳಿಗಾಗಿ ವೆಬ್‌ಸೈಟ್ ವಿಳಾಸ www.halec. co.in / www. halpublicschool / www.hnps. co.in /www.halgnanajyoti.co.in /www.hal-india. com ಗೆ ಭೇಟಿ ನೀಡಬಹುದು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

34 mins ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

37 mins ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

39 mins ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

42 mins ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

48 mins ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

52 mins ago